AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನ್ಯಾಪ್, ಚಲಿಸುತ್ತಿದ್ದ ಕಾರಿನಲ್ಲೇ ಮಗಳಿಗೆ ತಾಳಿ ಭಾಗ್ಯ: ತಂದೆ ಆತ್ಮಹತ್ಯೆಗೆ ಯತ್ನ

ಹಾಸನ: ಮದುವೆ ನಿರಾಕರಿಸಿದ ಹುಡುಗಿಯನ್ನ ಮದುವೆಯಾಗಲೇ ಬೇಕು ಎಂದು ಹಠಕ್ಕೆ ಬಿದ್ದ ಮನು, ತನ್ನ ಸ್ನೇಹಿತರ ಸಹಾಯದಿಂದ ಯುವತಿಯನ್ನ ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ಬಲವಂತವಾಗಿ ಮದುವೆಯಾಗಿದ್ದಾನೆ. ಮನು ಯುವತಿ ತಂದೆಯ ಅಕ್ಕನ ಮಗ. ಮಗಳ ಮೇಲಿನ ದೌರ್ಜನ್ಯದ ವಿಡಿಯೋ ನೋಡಿ ಮನ ನೊಂದಿದ್ದ ಯುವತಿಯ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರೋ ನಾಗರಾಜ್​ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ರೀತಿ ಕಾರಿನಲ್ಲಿ ಬಲವಂತವಾಗಿ ಮಗಳಿಗೆ ಅಕ್ಕನ ಮಗ ಮನು ತಾಳಿ ಕಟ್ಟಿರುವ ವಿಷಯ ಕುಟುಂಬಸ್ಥರಿಗೆ […]

ಕಿಡ್ನ್ಯಾಪ್, ಚಲಿಸುತ್ತಿದ್ದ ಕಾರಿನಲ್ಲೇ ಮಗಳಿಗೆ ತಾಳಿ ಭಾಗ್ಯ: ತಂದೆ ಆತ್ಮಹತ್ಯೆಗೆ ಯತ್ನ
ಸಾಧು ಶ್ರೀನಾಥ್​
|

Updated on:Feb 05, 2020 | 11:11 AM

Share

ಹಾಸನ: ಮದುವೆ ನಿರಾಕರಿಸಿದ ಹುಡುಗಿಯನ್ನ ಮದುವೆಯಾಗಲೇ ಬೇಕು ಎಂದು ಹಠಕ್ಕೆ ಬಿದ್ದ ಮನು, ತನ್ನ ಸ್ನೇಹಿತರ ಸಹಾಯದಿಂದ ಯುವತಿಯನ್ನ ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ಬಲವಂತವಾಗಿ ಮದುವೆಯಾಗಿದ್ದಾನೆ. ಮನು ಯುವತಿ ತಂದೆಯ ಅಕ್ಕನ ಮಗ.

ಮಗಳ ಮೇಲಿನ ದೌರ್ಜನ್ಯದ ವಿಡಿಯೋ ನೋಡಿ ಮನ ನೊಂದಿದ್ದ ಯುವತಿಯ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರೋ ನಾಗರಾಜ್​ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ರೀತಿ ಕಾರಿನಲ್ಲಿ ಬಲವಂತವಾಗಿ ಮಗಳಿಗೆ ಅಕ್ಕನ ಮಗ ಮನು ತಾಳಿ ಕಟ್ಟಿರುವ ವಿಷಯ ಕುಟುಂಬಸ್ಥರಿಗೆ ನೋವನ್ನುಂಟು ಮಾಡಿದೆ.

ಪಾಗಲ್ ಪ್ರೇಮಿ ಅಂದರ್: ಯುವತಿ ಹೊತ್ತೊಯ್ದು ಬಲವಂತವಾಗಿ ತಾಳಿಕಟ್ಟಿದ್ದಕ್ಕೆ ಆರೋಪಿ ಯುವಕ ಮನುನನ್ನು ರಾಮನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನು ರಕ್ಷಿಸಲಾಗಿದೆ. ಯುವತಿಯ ಪೋಷಕರು ಹಾಸನ ತಾಲೂಕಿನ ದುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಮನುನನ್ನು ವಶಕ್ಕೆ ಪಡೆಯಲಾಗಿದೆ.

Published On - 11:08 am, Wed, 5 February 20

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?