AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನ್ಯಾಪ್, ಚಲಿಸುತ್ತಿದ್ದ ಕಾರಿನಲ್ಲೇ ಮಗಳಿಗೆ ತಾಳಿ ಭಾಗ್ಯ: ತಂದೆ ಆತ್ಮಹತ್ಯೆಗೆ ಯತ್ನ

ಹಾಸನ: ಮದುವೆ ನಿರಾಕರಿಸಿದ ಹುಡುಗಿಯನ್ನ ಮದುವೆಯಾಗಲೇ ಬೇಕು ಎಂದು ಹಠಕ್ಕೆ ಬಿದ್ದ ಮನು, ತನ್ನ ಸ್ನೇಹಿತರ ಸಹಾಯದಿಂದ ಯುವತಿಯನ್ನ ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ಬಲವಂತವಾಗಿ ಮದುವೆಯಾಗಿದ್ದಾನೆ. ಮನು ಯುವತಿ ತಂದೆಯ ಅಕ್ಕನ ಮಗ. ಮಗಳ ಮೇಲಿನ ದೌರ್ಜನ್ಯದ ವಿಡಿಯೋ ನೋಡಿ ಮನ ನೊಂದಿದ್ದ ಯುವತಿಯ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರೋ ನಾಗರಾಜ್​ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ರೀತಿ ಕಾರಿನಲ್ಲಿ ಬಲವಂತವಾಗಿ ಮಗಳಿಗೆ ಅಕ್ಕನ ಮಗ ಮನು ತಾಳಿ ಕಟ್ಟಿರುವ ವಿಷಯ ಕುಟುಂಬಸ್ಥರಿಗೆ […]

ಕಿಡ್ನ್ಯಾಪ್, ಚಲಿಸುತ್ತಿದ್ದ ಕಾರಿನಲ್ಲೇ ಮಗಳಿಗೆ ತಾಳಿ ಭಾಗ್ಯ: ತಂದೆ ಆತ್ಮಹತ್ಯೆಗೆ ಯತ್ನ
ಸಾಧು ಶ್ರೀನಾಥ್​
|

Updated on:Feb 05, 2020 | 11:11 AM

Share

ಹಾಸನ: ಮದುವೆ ನಿರಾಕರಿಸಿದ ಹುಡುಗಿಯನ್ನ ಮದುವೆಯಾಗಲೇ ಬೇಕು ಎಂದು ಹಠಕ್ಕೆ ಬಿದ್ದ ಮನು, ತನ್ನ ಸ್ನೇಹಿತರ ಸಹಾಯದಿಂದ ಯುವತಿಯನ್ನ ಕಿಡ್ನ್ಯಾಪ್ ಮಾಡಿ ಚಲಿಸುತ್ತಿದ್ದ ಕಾರಿನಲ್ಲೇ ಬಲವಂತವಾಗಿ ಮದುವೆಯಾಗಿದ್ದಾನೆ. ಮನು ಯುವತಿ ತಂದೆಯ ಅಕ್ಕನ ಮಗ.

ಮಗಳ ಮೇಲಿನ ದೌರ್ಜನ್ಯದ ವಿಡಿಯೋ ನೋಡಿ ಮನ ನೊಂದಿದ್ದ ಯುವತಿಯ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರೋ ನಾಗರಾಜ್​ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ರೀತಿ ಕಾರಿನಲ್ಲಿ ಬಲವಂತವಾಗಿ ಮಗಳಿಗೆ ಅಕ್ಕನ ಮಗ ಮನು ತಾಳಿ ಕಟ್ಟಿರುವ ವಿಷಯ ಕುಟುಂಬಸ್ಥರಿಗೆ ನೋವನ್ನುಂಟು ಮಾಡಿದೆ.

ಪಾಗಲ್ ಪ್ರೇಮಿ ಅಂದರ್: ಯುವತಿ ಹೊತ್ತೊಯ್ದು ಬಲವಂತವಾಗಿ ತಾಳಿಕಟ್ಟಿದ್ದಕ್ಕೆ ಆರೋಪಿ ಯುವಕ ಮನುನನ್ನು ರಾಮನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನು ರಕ್ಷಿಸಲಾಗಿದೆ. ಯುವತಿಯ ಪೋಷಕರು ಹಾಸನ ತಾಲೂಕಿನ ದುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಮನುನನ್ನು ವಶಕ್ಕೆ ಪಡೆಯಲಾಗಿದೆ.

Published On - 11:08 am, Wed, 5 February 20

Follow Us
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್