AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hasanamba 2023: ಮುಂದಿನ ವರ್ಷಕ್ಕೆ ಹಾಸನಾಂಬೆ ದರ್ಶನ ದಿನಾಂಕ ನಿಗದಿಯಾಯ್ತು

Hasanamba darshan: ಮುಂದಿನ ವರ್ಷ 14 ದಿನ ಹಾಸನಾಂಬೆ ಗರ್ಭಗುಡಿ ಬಾಗಿಲು ಓಪನ್ ಆಗಿರುತ್ತದೆ.

Hasanamba 2023: ಮುಂದಿನ ವರ್ಷಕ್ಕೆ ಹಾಸನಾಂಬೆ ದರ್ಶನ ದಿನಾಂಕ ನಿಗದಿಯಾಯ್ತು
ಮುಂದಿನ ವರ್ಷಕ್ಕೆ ಹಾಸನಾಂಬೆ ದರ್ಶನ ದಿನಾಂಕ ಫಿಕ್ಸ್​
TV9 Web
| Updated By: ಸಾಧು ಶ್ರೀನಾಥ್​|

Updated on:Oct 27, 2022 | 4:58 PM

Share

ಹಾಸನ: ಮುಂದಿನ ವರ್ಷ 2023ನೇ ಸಾಲಿಗೆ ಜಗನ್ಮಾತೆ ಹಾಸನಾಂಬೆಯ (Hasanamba 2023) ದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 2023ರ ನವೆಂಬರ್ 2 ರಿಂದ 15ರವರೆಗೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಏರ್ಪಟ್ಟಿದೆ. ಮುಂದಿನ ವರ್ಷ 14 ದಿನ ಹಾಸನಾಂಬೆ ಗರ್ಭಗುಡಿ ಬಾಗಿಲು ಓಪನ್ ಆಗಿರುತ್ತದೆ. ಗಮನಾರ್ಹವೆಂದರೆ, ಈ ವರ್ಷ 15 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಅವಕಾಶ ನಿಡಲಾಗಿತ್ತು ಎಂದುಮುಂದಿನ ವರ್ಷದ ಪಂಚಾಂಗದ ಪ್ರಕಾರ ಹಾಸನಾಂಬೆ ದರ್ಶನದ ಬಗ್ಗೆ ಅರ್ಚಕರ ತಂಡದಿಂದ ಮಾಹಿತಿ ಮಾಹಿತಿ ಲಭ್ಯವಾಗಿದೆ (hassan).

ಹದಿನೈದು ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದೇ ಕೊನೆ:

ಪ್ರಸಕ್ತ ಸಾಲಿನಲ್ಲಿ 15 ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದೇ ಕೊನೆ ಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆ 47 ನಿಮಿಷಕ್ಕೆ ಗರ್ಭಗುಡಿ ಬಾಗಿಲು ಬಂದ್ ಆಗಿದೆ. ಉಸ್ತುವಾರಿ ಸಚಿವ ಗೋಪಾಲಯ್ಯ, ಎಸ್​ಪಿ ಹರಿರಾಮ್​ ಶಂಕರ್​, ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಅರ್ಚಕರು ಗರ್ಭಗುಡಿ ಬಾಗಿಲು ಮುಚ್ಚಿದರು. ಅಕ್ಟೋಬರ್​ 13ರಂದು ದೇವಸ್ಥಾನದ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು.

ಹಾಸನಾಂಬೆ ಸನ್ನಿಧಿಯಲ್ಲಿ ಪೂಜಾ ವಿಧಿ ವಿಧಾನಗಳು ಇಂದು ಬೆಳಗ್ಗೆ ನೆರವೇರಿತು. ಕೊನೆ ಗಳಿಗೆಯಲ್ಲೂ ಸಾವಿರಾರು ಭಕ್ತರು ದರ್ಶನ ಪಡೆದರು. ಕೊನೆಯ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲದಿದ್ದರೂ ಭಕ್ತರು ದೇಗುಲಕ್ಕೆ ಆಗಮಿಸಿ, ದರ್ಶನ ಪಡೆದರು. ಕೊನೆಯ ‌ದಿನ ದರ್ಶನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಆಗಮಿಸಿದ್ದರು. ದೇಗುಲದ ಆವರಣದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು.

Published On - 4:47 pm, Thu, 27 October 22

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ