AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassanambe hundi collection: ಹಾಸನಾಂಬೆ ದೇಗುಲದ ಹುಂಡಿ ಎಣಿಕೆ; ಹೊಳೆನರಸೀಪುರ ಶಾಸಕರ ಬದಲಾಯಿಸು ತಾಯೇ ಎಂದು ಭಕ್ತರಿಂದ ಮೊರೆ

ಅಕ್ಟೋಬರ್ 28 ರಿಂದ ನವೆಂಬರ್ 6 ರ ವರೆಗೆ ನಡೆದಿದ್ದ ಹಾಸನಾಂಬೆ ಉತ್ಸವದಲ್ಲಿ 10 ದಿನಗಳಲ್ಲಿ 4 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದರು. ಈ ವೇಳೆ ಭಕ್ತರು ನೀಡಿರುವ ಕಾಣಿಕೆ ಹಣ ಎಣಿಕೆ ಕಾರ್ಯ ಇಂದು (ನವೆಂಬರ್ 8) ಆರಂಭವಾಗಿದೆ.

Hassanambe hundi collection: ಹಾಸನಾಂಬೆ ದೇಗುಲದ ಹುಂಡಿ ಎಣಿಕೆ; ಹೊಳೆನರಸೀಪುರ ಶಾಸಕರ ಬದಲಾಯಿಸು ತಾಯೇ ಎಂದು ಭಕ್ತರಿಂದ ಮೊರೆ
ದೇಗುಲದ ಹುಂಡಿ ಎಣಿಕೆ
TV9 Web
| Edited By: |

Updated on:Nov 08, 2021 | 12:02 PM

Share

ಹಾಸನ: ಹಾಸನಾಂಬೆ ದೇಗುಲದ ಹುಂಡಿ ಎಣಿಕೆ ಕಾರ್ಯ ಆರಂಭವಾಗಿದ್ದು, ಕಂದಾಯ ಇಲಾಖೆಯ 85 ಸಿಬ್ಬಂದಿಗಳು ಹಾಗೂ ಸ್ವಯಂಸೇವಕರು ಹಾಸನಾಂಬೆ ದೇಗುಲದ ಆವರಣದಲ್ಲಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಅಕ್ಟೋಬರ್ 28 ರಿಂದ ನವೆಂಬರ್ 6 ರ ವರೆಗೆ ನಡೆದಿದ್ದ ಹಾಸನಾಂಬೆ ಉತ್ಸವದಲ್ಲಿ 10 ದಿನಗಳಲ್ಲಿ 4 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದರು. ಈ ವೇಳೆ ಭಕ್ತರು ನೀಡಿರುವ ಕಾಣಿಕೆ ಹಣ ಎಣಿಕೆ ಕಾರ್ಯ ಇಂದು (ನವೆಂಬರ್ 8) ಆರಂಭವಾಗಿದೆ.

ಹಾಸನಾಂಬೆ ದೇವಿಗೆ ವಿವಿಧ ಬೇಡಿಕೆ ಸಲ್ಲಿಸಿ ಭಕ್ತರಿಂದ ಪತ್ರ ಹೊಳೆನರಸೀಪುರ ಶಾಸಕರನ್ನು ಬದಲಾಯಿಸು ತಾಯೇ ಎಂದು ಭಕ್ತರು ಹಾಸನಾಂಬೆಗೆ ಮೊರೆ ಹೋಗಿದ್ದರೆ. ಇನ್ನು ಕೆಲವರು ರಸ್ತೆ ದುರಸ್ತಿ ಮಾಡಿಸು ತಾಯೇ ಎಂದು ಶಾಸಕ ಪ್ರೀತಂ ಗೌಡಗೆ ಹಾಸನಾಂಬೆ ಮೂಲಕ ಪತ್ರ ಬರೆದಿದ್ದಾರೆ. ಗಂಡು ಮಗು ಕರುಣಿಸು, ನಾನು ಬೇಡಿದ ವರವ ಕೊಟ್ಟರೆ ಐದು ಸಾವಿರ ಕೊಡುತ್ತೇನೆ ಎಂದು ಇನ್ನೂ ಕೆಲವರು ಪತ್ರ ಬರೆದಿದ್ದಾರೆ.

ತಾನು ಇಷ್ಟಪಟ್ಟ ಹುಡುಗನ ಜೊತೆ ಮದುವೆ ಮಾಡು ಎಂದು ರಕ್ತದಲ್ಲಿ ಪತ್ರ ಬರೆದ ಯುವತಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಪಾಸು ಮಾಡು ತಾಯಿ ಎಂದು, ಪಿಯುಸಿಯಲ್ಲಿ ಶೇ.90 ಅಂಕ ಬರಬೇಕೆಂದು ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದಾರೆ. ಇನ್ನು ಯುವತಿಯೊರ್ವಳು ತಾನು ಇಷ್ಟಪಟ್ಟ ಹುಡುಗನ ಜೊತೆ ಮದುವೆ ಮಾಡು ಎಂದು ರಕ್ತದಲ್ಲಿ ಪತ್ರ ಬರೆದಿದ್ದಾಳೆ. ಇನ್ನು ಪ್ರಮೋಷನ್ ಸಿಗಲಿ, ಮಗನಿಗೆ ಮದುವೆಯಾಗಲಿ ಎಂದು ಪತ್ರ ಬರೆದಿದ್ದು, ಮತ್ತೆ ಕೆಲವರು ಗಂಡನ ಕುಡಿತದ ಚಟ ಬಿಡಿಸು ತಾಯಿ ಎಂದು ಹೀಗೆ ನಾನಾ ರೀತಿಯ ಪತ್ರ ಬರೆದು ಹಾಸನಾಂಬೆಗೆ ಮೊರೆಯಿಟ್ಟಿದ್ದಾರೆ.

letter

ರಕ್ತದಲ್ಲಿ ಪತ್ರ ಬರೆದ ಯುವತಿ

ಇದನ್ನೂ ಓದಿ: ಹಾಸನದ ಹಾಸನಾಂಬೆ ದೇವಸ್ಥಾನ ಹತ್ತು ದಿನಗಳ ಉತ್ಸವದ ನಂತರ ಶನಿವಾರ ಮುಚ್ಚಲಾಯಿತು, ದೇವಿ ದರ್ಶನ ಇನ್ನು ಮುಂದಿನ ವರ್ಷವೇ!

ಹಾಸನ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ತೆರೆ

Published On - 11:00 am, Mon, 8 November 21

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ