AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದೇಗುಲ: ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರದ ಬಗ್ಗೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಈ ವರ್ಷ ಹೊಸ ರೀತಿಯಲ್ಲಿ ಕಳಸ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೊಸ ರೀತಿಯ ಪೂಜೆಗೆ ಕೆಲ ಭಕ್ತರು ಆಕ್ಷೇಪಿಸಿದ್ದರು.

ಹಾಸನಾಂಬೆ ದೇಗುಲ: ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರದ ಬಗ್ಗೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ
ಹಾಸನಾಂಬೆ ಕಳಸ ರೂಪದಲ್ಲಿ ಪ್ರತಿಷ್ಠಾಪನೆ
TV9 Web
| Edited By: |

Updated on: Jan 30, 2022 | 3:33 PM

Share

ಹಾಸನ: ಇಲ್ಲಿನ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರವಾಗಿ ನಾಳೆ ಅರ್ಚಕರು, ಸಂಬಂಧಪಟ್ಟವರ ಜೊತೆ ಸಭೆ ನಡೆಸುತ್ತೇನೆ. ಪೂಜೆಯ ಹಿನ್ನೆಲೆ, ಅವಶ್ಯಕತೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹಾಸನಾಂಬೆ ದೇಗುಲದ ಆಡಳಿತಾಧಿಕಾರಿ ಜಗದೀಶ್ ಭಾನುವಾರ ಹೇಳಿಕೆ ನೀಡಿದ್ದಾರೆ. ಹಣದ ಆಸೆಗೆ ಸಾರ್ವಜನಿಕರಿಗೆ ನಿತ್ಯ ಹಾಸನಾಂಬೆ ದರ್ಶನ ನೀಡಲಾಗುತ್ತಿದೆಯಾ ಎಂಬ ಬಗ್ಗೆ ಪ್ರಶ್ನೆಗಳು ಮೂಡಿದ್ದವು. ಹಾಸನಾಂಬೆ ಗರ್ಭಗುಡಿ ಬಾಗಿಲಿಗೆ ನಿತ್ಯ ಅಲಂಕಾರ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು.

ಈ ಬಗ್ಗೆ ದೇಗುಲಕ್ಕೆ ಭೇಟಿ ನೀಡಿದ ಹಾಸನಾಂಬೆ ದೇಗುಲದ ಆಡಳಿತಾಧಿಕಾರಿ ಜಗದೀಶ್​ ದೇಗುಲದ ಅರ್ಚಕರಿಂದ ಮಾಹಿತಿ ಪಡೆದಿದ್ದಾರೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಈ ವರ್ಷ ಹೊಸ ರೀತಿಯಲ್ಲಿ ಕಳಸ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತಿದೆ ಎನ್ನಲಾಗಿತ್ತು. ಹೊಸ ರೀತಿಯ ಪೂಜೆಗೆ ಕೆಲ ಭಕ್ತರು ಆಕ್ಷೇಪಿಸಿದ್ದರು.

ಹಾಸನಾಂಬೆ ದೇಗುಲದ ದ್ವಾರಕ್ಕೆ ಪೂಜೆ ಮಾಡುತ್ತಿದ್ದೇವೆ. ವಂಶ ಪಾರಂಪರ್ಯವಾಗಿ ಪೂಜೆ ನಡೆದುಕೊಂಡು ಬಂದಿದೆ. ಆದರೆ ಈ ಮೊದಲು ಅಲಂಕಾರವನ್ನು ಮಾಡುತ್ತಿರಲಿಲ್ಲ. ಇದೀಗ ಚೆನ್ನಾಗಿ ಕಾಣಲಿ ಎಂದು ಅಲಂಕಾರ ಮಾಡುತ್ತಿದ್ದೇವೆ. ದೇವಾಲಯ ಬೆಳಗ್ಗೆಯಿಂದ ಸಂಜೆವರೆಗೆ ಓಪನ್ ಇರಲ್ಲ ಎಂದು ಹಾಸನಾಂಬೆ ದೇಗುಲದ ಅರ್ಚಕ ನಾಗರಾಜ್ ಹೇಳಿಕೆ ನೀಡಿದ್ದಾರೆ. ದೇಗುಲದ ಗರ್ಭಗುಡಿ ಬಾಗಿಲಿಗೆ ಪೂಜೆ ವಿಚಾರವಾಗಿ ಸ್ಪಷ್ಟನೆ ನೀಡಲಾಗಿದೆ.

ಇದನ್ನೂ ಓದಿ: ಹಾಸನಾಂಬೆ ದೇಗುಲದ ಗರ್ಭಗುಡಿಯ ಮುಂದೆ ಪ್ರತಿರೂಪವಿಟ್ಟು ಪೂಜೆ; ಅರ್ಚಕರ ನಡೆಗೆ ಭಕ್ತರ ಅಸಮಾಧಾನ

ಇದನ್ನೂ ಓದಿ: ಹಾಸನದಲ್ಲಿ ವೈದ್ಯ ವಿದ್ಯಾರ್ಥಿನಿ ಹಣೆ, ಕುತ್ತಿಗೆಗೆ ಮುತ್ತಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ ಅಸೋಸಿಯೇಟ್ ಪ್ರೊಫೆಸರ್ ಸಸ್ಪೆಂಡ್

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ