AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮತಾಂತರಕ್ಕೆ ಯತ್ನ ಆರೋಪ; ಹಿಂದೂಪರ ಸಂಘಟನೆಗಳಿಂದ ತರಾಟೆ; ಕೇಸ್ ದಾಖಲು

ಆರೋಪಿತ ಮಹಿಳೆ ಪ್ರತಿದಿನ ಉದ್ಯಾನವನಕ್ಕೆ ಆಗಮಿಸಿ ಅಲ್ಲಿಗೆ ಬರುತ್ತಿದ್ದ ಸ್ಥಳೀಯರನ್ನು ಮತಾಂತರವಾಗುವಂತೆ ಪುಸಲಾಯಿಸುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.

ಹಾಸನದಲ್ಲಿ ಮತಾಂತರಕ್ಕೆ ಯತ್ನ ಆರೋಪ; ಹಿಂದೂಪರ ಸಂಘಟನೆಗಳಿಂದ ತರಾಟೆ; ಕೇಸ್ ದಾಖಲು
ಆರೋಪಿತ ಮಹಿಳೆ
TV9 Web
| Edited By: |

Updated on:Sep 22, 2021 | 3:12 PM

Share

ಹಾಸನ: ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪದಡಿ ಸಾರ್ವಜನಿಕರು ಮಹಿಳೆಯೋರ್ವಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಹಾಸನ ನಗರದ ಮಹಾರಾಜ ಪಾರ್ಕ್ನಲ್ಲಿ ನಡೆದಿದೆ. ರಾಧಮ್ಮ ಎಂಬ ಮಹಿಳೆಯ ಮೇಲೆ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಬಂದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜತೆಗೆ ಸ್ಥಳೀಯರು ಮತಾಂತರ ಯತ್ನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿತ ಮಹಿಳೆ ಪ್ರತಿದಿನ ಉದ್ಯಾನವನಕ್ಕೆ ಆಗಮಿಸಿ ಅಲ್ಲಿಗೆ ಬರುತ್ತಿದ್ದ ಸ್ಥಳೀಯರನ್ನು ಮತಾಂತರವಾಗುವಂತೆ ಪುಸಲಾಯಿಸುತ್ತಿದ್ದರು ಎಂದು ಆರೋಪ ಕೇಳಿಬಂದಿದೆ. ಈ ವಿಷಯ ಇಂದು ಸ್ಥಳೀಯರ ಮೂಲಕ ಹಿಂದೂಪರ ಸಂಘಟನೆಗಳಿಗೆ ತಿಳಿದಿದೆ.  ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಮಹಿಳೆಯ ಬಳಿ ಇದ್ದ ಮತಾಂತರಕ್ಕೆ ಬಳಸುವ ಪುಸ್ತಕಗಳು ಮತ್ತು ಕರ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಸನದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಹಾಸನ: ವೈದ್ಯರಿಂದ ಮಹತ್ವದ ಸಾಧನೆ; ರಕ್ತನಾಳದ ಊತಕ್ಕೆ ಅತ್ಯಾಧುನಿಕ ಅನ್ಯೂರಿಸಂ ಚಿಕಿತ್ಸೆ ನೀಡುವಲ್ಲಿ ಯಶಸ್ವಿ

ಹಾಸನ: ಜಿಲ್ಲೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಹೆಚ್ಚಿದ ಆತಂಕ

(Hassan Accused of trying to religion convert in Hassan case booked on women)

Published On - 2:50 pm, Wed, 22 September 21

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!