AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಕಳ್ಳ ಅಂದರ್; 7 ಮಾಂಗಲ್ಯ ಸರ ವಶಕ್ಕೆ

ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಖತರ್ನಾಕ್​ ಸರಗಳ್ಳನನ್ನ ಇದೀಗ ಹಿರಿಸಾವೆ ವೃತ್ತದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 12 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಸರವನ್ನ ವಶಕ್ಕೆ ಪಡೆದಿದ್ದಾರೆ.

Hassan News: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಕಳ್ಳ ಅಂದರ್; 7 ಮಾಂಗಲ್ಯ ಸರ ವಶಕ್ಕೆ
ಹಾಸನ
ಕಿರಣ್ ಹನುಮಂತ್​ ಮಾದಾರ್
|

Updated on: Jun 01, 2023 | 2:40 PM

Share

ಹಾಸನ: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಖತರ್ನಾಕ್​ ಸರಗಳ್ಳನನ್ನ ಇದೀಗ ಹಿರಿಸಾವೆ ವೃತ್ತದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹಾಸನ(Hassan) ಜಿಲ್ಲೆಯ, ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಹಾಗೂ ಮಂಡ್ಯ ಜಿಲ್ಲೆಯ ಕಿಕ್ಕೇರಿ ಪೊಲೀಸ್ ವ್ಯಾಪ್ತಿಯಲ್ಲಿ ಮಹಿಳೆಯರ ಮಾಂಗಲ್ಯ ಸರಗಳ್ಳತನ ಮಾಡಿದ್ದ ಆರೋಪಿ ಚನ್ನರಾಯಪಟ್ಟಣ ತಾಲ್ಲೂಕಿನ, ಮಾಳೇನಹಳ್ಳಿ ಗ್ರಾಮದ ಸುಧಾಕರ್ (23)ನನ್ನ ಬಂಧಿಸಲಾಗಿದೆ. ಹೌದು ಆತನಿಂದ ಬರೊಬ್ಬರಿ 12,23,000ಲಕ್ಷ ರೂ ಬೆಲೆಯ 211 ಗ್ರಾಂ ತೂಕದ 7 ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಪಲ್ಸರ್ ಬೈಕ್​ನ್ನು ವಶಕ್ಕೆ ಪಡೆಯಲಾಗಿದೆ.

ಸರಗಳ್ಳನ ಚಪ್ಪಲಿ ಗುರುತು ಆದರಿಸಿ ಆರೋಪಿ ಸೆರೆ ಹಿಡಿದ ಪೊಲೀಸರು

ಹೌದು ಈ ಕುಖ್ಯಾತ ಸರಗಳ್ಳ ಸುಧಾಕರ್​ ಎರಡು ತಿಂಗಳಲ್ಲಿ ಬರೊಬ್ಬರಿ ಒಂಭತ್ತು ಕಡೆ ಸರಗಳ್ಳತನ ಮಾಡಿದ್ದನು. ಎಂಟು ಕಡೆ ಕಳ್ಳತನ ಮಾಡಿದ್ರು, ಯಾರ ಕೈಗೂ ಸಿಗದೆ ತಲೆ ಮರೆಸಿಕೊಂಡಿದ್ದ. ಇತನ ಹಿಂದೆ ಬಿದ್ದ ಪೊಲೀಸರು. ಆರೋಪಿ ಸುಧಾಕರ್​ನ ಚಪ್ಪಲಿ ಗುರುತು ಆಧರಿಸಿ ಆರೋಪಿಯನ್ನ ಪೊಲೀಸರು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ:ರಾಮನಗರ: ಅಂತರ್ ಜಿಲ್ಲಾ ಮನೆ, ಸರಗಳ್ಳರ ಬಂಧನ; 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧನ

ಬೆಂಗಳೂರು: ರಾಜ್ಯ ಇತ್ತೀಚೆಗೆ ಡ್ರಗ್ಸ್​ , ಗಾಂಜಾ ಜಾಲಗಳು ಪತ್ತೆಯಾಗುತ್ತಿದ್ದು, ಈ ಹಿನ್ನಲೆ ಕಟ್ಟುನಿಟ್ಟಿನ ಕ್ರಮವಹಿಸಿದ್ದ ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು, ಡ್ರಗ್ಸ್ ದಂಧೆ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿದ್ದಾರೆ. ಹೌದು ಇಂದು(ಜೂ.1) ನಗರದ ವಿವಿಧೆಡೆ ದಾಳಿ ನಡೆಸಿದ್ದ ಪೊಲೀಸರು ಗಾಂಜಾ, ಇತರೆ ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧಿಸಿದ್ದಾರೆ. ಡ್ರಗ್​ ಪೆಡ್ಲರ್ ಗಳ ಬಳಿಯಿದ್ದ 2.5 ಕೆಜಿ ಗಾಂಜಾ, 11 ಗ್ರಾಂ ಎಂಡಿಎಂಎ, 7 ಗ್ರಾಂ ಹೈಡ್ರಾ ಮ್ಯಾಂಗೋ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ