AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ರೇವಣ್ಣ ಆರೋಪಗಳಿಗೆ ಬೇಸತ್ತು ಸ್ವಯಂ ವರ್ಗಾವಣೆ ಕೋರಿದ ಹಾಸನ DySP ಉದಯ್​ ಭಾಸ್ಕರ್

ರೇವಣ್ಣ ಅವರ ಆರೋಪಕ್ಕೆ ಬೇಸತ್ತು DySP ಉದಯ್ ಭಾಸ್ಕರ್ ಸ್ವಯಂ ವರ್ಗಾವಣೆ ಕೋರಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ವರ್ಗಾವಣೆಗೆ ಕೋರಿದ್ದಾರೆ.

ಹೆಚ್​ಡಿ ರೇವಣ್ಣ ಆರೋಪಗಳಿಗೆ ಬೇಸತ್ತು ಸ್ವಯಂ ವರ್ಗಾವಣೆ ಕೋರಿದ ಹಾಸನ DySP ಉದಯ್​ ಭಾಸ್ಕರ್
ಹೆಚ್​ಡಿ ರೇವಣ್ಣ, ಹಾಸನ DySP ಉದಯ್​ ಭಾಸ್ಕರ್
ಆಯೇಷಾ ಬಾನು
ಆಯೇಷಾ ಬಾನು|

Updated on: Apr 02, 2023 | 11:14 AM

Share

ಹಾಸನ: DySP ಉದಯ್​ ಭಾಸ್ಕರ್​(Hassan DySP Uday Bhaskar) ನಿಷ್ಪಕ್ಷಪಾತವಾಗಿ ಕೆಲಸ ಮಾಡದ ಆರೋಪದ ಮೇಲೆ ಉದಯ್​ ಭಾಸ್ಕರ್ ವಿರುದ್ಧ ಕ್ರಮಕ್ಕೆ ಹೆಚ್​ಡಿ ರೇವಣ್ಣ(HD Revanna) ಒತ್ತಾಯಿಸಿದ್ದಾರೆ. ರೇವಣ್ಣ ಅವರ ಆರೋಪಕ್ಕೆ ಬೇಸತ್ತು DySP ಉದಯ್ ಭಾಸ್ಕರ್ ಸ್ವಯಂ ವರ್ಗಾವಣೆ ಕೋರಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ವರ್ಗಾವಣೆಗೆ ಕೋರಿದ್ದಾರೆ. ಹೆಚ್​ಡಿ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ನಿಷ್ಪಕ್ಷಪಾತ, ನೇರ ನುಡಿ ವ್ಯಕ್ತಿತ್ವವುಳ್ಳವನು. ಅವರ ಒತ್ತಾಯಕ್ಕೆ ಮಣಿಯದ ಕಾರಣ ಅನಗತ್ಯ ಆರೋಪ ಮಾಡ್ತಿದ್ದಾರೆ. ನನ್ನ ಮೇಲೆ ಆರೋಪ ಮಾಡಿ ಮೇಲಧಿಕಾರಿಗಳಿಗೆ ಒತ್ತಡ ಹಾಕ್ತಿದ್ದಾರೆ. ಇದರಿಂದ ಮೇಲಧಿಕಾರಿಗಳಿಗೂ ಇರಿಸುಮುರಿಸು ಉಂಟಾಗುತ್ತದೆ ಎಂದು ಹೆಚ್​.ಡಿ.ರೇವಣ್ಣ ವಿರುದ್ಧ DySP ಉದಯ್​ ಭಾಸ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುಂದಗೋಳ ಕ್ಷೇತ್ರದಿಂದ ಎಂಆರ್​ ಪಾಟೀಲ್​ಗೆ ಟಿಕೆಟ್​ ಪಕ್ಕಾ: ಜಗದೀಶ್​ ಶೆಟ್ಟರ್​ ಹಳೆ ವಿಡಿಯೋ ವೈರಲ್​

ಹದಿನೈದು ವರ್ಷಗಳ ಹಿಂದೆ ಹಾಸನದಲ್ಲಿ ಪಿಎಸ್ ಐ ಆಗಿ ಕೆಲಸ ಮಾಡಿದ್ದು ಈಗ ಡಿವೈಎಸ್ಪಿ ಆಗಿ ಹಾಸನದಲ್ಲಿದಾರೆ. ಇವರು ಬಿಜೆಪಿ ಜೊತೆ ಶಾಮೀಲಾಗಿದಾರೆ. ಇವರ ವ್ಯಾಪ್ತಿಯ ಠಾಣೆಗಳಲ್ಲಿ ಬಿಜೆಪಿ ಮುಖಂಡರೇ ಇರ್ತಾರೆ. ರೌಡಿ ಶೀಟರ್​ಗಳ ಎಲ್ಲ ಕೇಸ್ ಗಳ ರಾಜಿ ಸಂಧಾನ ಮಾಡಿಸ್ತಾರೆ. ಜೆಡಿಎಸ್ ಮುಖಂಡರ ಮೇಲೆ ವಿನಾಕಾರಣ ಕೇಸ್ ಹಾಕಿಸ್ತಾರೆ ಎಂದು ರೇವಣ್ಣ ಪದೇ ಪದೆ ಆರೋಪ ಮಾಡಿದ್ದಾರೆ. ಇವರನ್ನು ಕೂಡಲೆ ವರ್ಗಾವಣೆ ಮಾಡಿ ಎಂದು ಒತ್ತಾಯ ಕೂಡ ಮಾಡಿದ್ದಾರೆ. ಕಳೆದ ವರ್ಷ ಏಪ್ರಿಲ್ ನಲ್ಲಿ ಕೊಲೆಯಾದ ಹಾಸನ ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಕೇಸ್ ನಲ್ಲಿ ಇವರು ಆರೋಪಿಗಳಿಗೆ ಸಹಾಯ ಮಾಡಿದ್ದರು ಎಂದು ಕೂಡ ರೇವಣ್ಣ ಆರೋಪ ಮಾಡಿದ್ರು ಹಾಗಾಗಿ ತಮ್ಮ ವಿರುದ್ದ ಪದೇ ಪದೇ ಆರೋಪ ಹಿನ್ನೆಲೆಯಲ್ಲಿ ಮನನೊಂದು ಸ್ವಯಂ ವರ್ಗಾವಣೆಗೆ ಉದಯ್ ಭಾಸ್ಕರ್ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ