AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ: ಜಿಲ್ಲಾಧಿಕಾರಿ ಆರ್ ಗಿರೀಶ್ ಹೇಳಿಕೆ

Hassan: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ ನಡೆಸಲಾಗಿದೆ. ಅಂದರೆ, ಅದರ ಅನ್ವಯ ವೈಟಿಂಗ್ ರೂಂ ಮಾಡಿ ತಂಡ ತಂಡವಾಗಿ ಭಕ್ತರನ್ನು ಬಿಡಲು ತಯಾರಿ ನಡೆಸಲಾಗಿದೆ. ಕೊವಿಡ್ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ತಿರುಪತಿ ಮಾದರಿ ಅನುಸರಿಸಲು ಚಿಂತನೆ ನಡೆಸಲಾಗಿದೆ.

Hassan: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ: ಜಿಲ್ಲಾಧಿಕಾರಿ ಆರ್ ಗಿರೀಶ್ ಹೇಳಿಕೆ
ಹಾಸನಾಂಬೆ ದೇವಾಲಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 28, 2021 | 8:13 PM

Share

ಹಾಸನ: ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹಾಸನದಲ್ಲಿ ಜಿಲ್ಲಾಧಿಕಾರಿ ಆರ್.‌ ಗಿರೀಶ್ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ 28 ರಂದು ಹಾಸನಾಂಬೆ ಜಾತ್ರಾ ಮಹೋತ್ಸವ ಆರಂಭ ಆಗಲಿರುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ. ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಮಾಹಿತಿ ಲಭಿಸಿದೆ. ಮುಂದಿನ ವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಉಸ್ತುವಾರಿ ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ. ಕೊವಿಡ್ ಕಡಿಮೆ ಇದ್ದರೆ ಹಿಂದಿನ‌ ವರ್ಷಗಳಂತೆ ಉತ್ಸವ ನಡೆಯಲಿದೆ ಎಂದು ಹಾಸನದಲ್ಲಿ ಜಿಲ್ಲಾಧಿಕಾರಿ ಆರ್.‌ಗಿರೀಶ್ ಹೇಳಿಕೆ ನೀಡಿದ್ದಾರೆ.

ತಿರುಪತಿ ಮಾದರಿಯಲ್ಲಿ ಹಾಸನಾಂಬೆ ದರ್ಶನಕ್ಕೆ ಚಿಂತನೆ ನಡೆಸಲಾಗಿದೆ. ಅಂದರೆ, ಅದರ ಅನ್ವಯ ವೈಟಿಂಗ್ ರೂಂ ಮಾಡಿ ತಂಡ ತಂಡವಾಗಿ ಭಕ್ತರನ್ನು ಬಿಡಲು ತಯಾರಿ ನಡೆಸಲಾಗಿದೆ. ಕೊವಿಡ್ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ತಿರುಪತಿ ಮಾದರಿ ಅನುಸರಿಸಲು ಚಿಂತನೆ ನಡೆಸಲಾಗಿದೆ. ಈಗಾಗಲೇ ಸಂಬಂಧಪಟ್ಟ ವಿವಿಧ ಇಲಾಖೆಯ ಸಭೆಯನ್ನು ಕರೆದು ಚರ್ಚಿಸಲಾಗಿದೆ. ಏನೇನು ಕೆಲಸವಾಗಬೇಕು ಹಾಗೂ ಕೆಲಸ ಟೆಂಡರ್ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಅಂತಿಮ ನಿರ್ಧಾರ ಮಾಡಲಾಗುತ್ತದೆ. ಕೊವಿಡ್ ಕಡಿಮೆ ಇದ್ದರೆ ಹಿಂದಿನ‌ ವರ್ಷಗಳಂತೆ ಹಾಸನಾಂಬೆ ಉತ್ಸವ ನಡೆಯಲಿದೆ. ಕೊವಿಡ್ ಸ್ವರೂಪವನ್ನು ನೋಡಿ ಸಿದ್ದತೆಗಳನ್ನ ನಡೆಸಲಾಗುತ್ತದೆ. ಅಕ್ಟೋಬರ್ ತಿಂಗಳಲ್ಲಿ ಕಡಿಮೆಯಾದ್ರೆ ಪ್ರತೀ ವರ್ಷದಂತೆ ಆಚರಣೆಯಾಗುತ್ತದೆ . ಕೊವಿಡ್ ಕಾರಣದಿಂದ ಬೇರೆ ಬೇರೆ ಮಾದರಿಯಲ್ಲಿ ದರ್ಶನಕ್ಕೆ ಚಿಂತಿಸಲಾಗುತ್ತದೆ. ಸದ್ಯ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ. ಎಂದಿನಂತೆ ಜಾತ್ರೆ ಆಚರಿಸುವ ಆಶಾಭಾವನೆ ನಮ್ಮಲ್ಲಿದೆ ಎಂದು ಡಿಸಿ ಆರ್. ಗಿರೀಶ್ ಹೇಳಿದ್ದಾರೆ.

ಇದನ್ನೂ ಓದಿ: Bengaluru: ಒಂದೇ ಕಾಲೇಜಿನ 54 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಮ್ಮೆ ಸಾಧನೆ; ಸೋಮವಾರವೂ 1 ಕೋಟಿ ಡೋಸ್ ಲಸಿಕೆ ನೀಡಿಕೆ

Published On - 8:12 pm, Tue, 28 September 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ