AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಒಂಟಿ‌ ಮಹಿಳೆಯ ಬೆದರಿಸಿ, ಬರ್ಬರ ಹತ್ಯೆ -ಚಿನ್ನಾಭರಣ ದರೋಡೆ

ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಪತಿ ಊಟಕ್ಕೆ ಬಂದಾಗ ಪತ್ನಿ ಕೊಲೆಯಾಗಿರುವುದು ಬಯಲಿಗೆ ಬಂದಿದೆ. ಮನೆಗೆ ನುಗ್ಗಿ ಮಹಿಳೆಯ ಬೆದರಿಸಿ, ಲಾಕರ್ ಕೀ ಪಡೆದು ಚಿನ್ನ, ಹಣ ದೋಚಿ ಬಳಿಕ ಮಹಿಳೆ ಹತ್ಯೆಗೈದಿದ್ದಾರೆ ಹಂತಕರು. ಹಾಸನ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಡಹಗಲೇ ಒಂಟಿ‌ ಮಹಿಳೆಯ ಬೆದರಿಸಿ, ಬರ್ಬರ ಹತ್ಯೆ -ಚಿನ್ನಾಭರಣ ದರೋಡೆ
ಹಾಡಹಗಲೇ ಒಂಟಿ‌ ಮಹಿಳೆಯ ಬೆದರಿಸಿ, ಬರ್ಬರ ಹತ್ಯೆ -ಚಿನ್ನಾಭರಣ ದರೋಡೆ
TV9 Web
| Edited By: ಸಾಧು ಶ್ರೀನಾಥ್​|

Updated on: Jul 29, 2022 | 4:07 PM

Share

ಹಾಸನ: ಹಾಡಹಗಲೇ ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಯೊಬ್ಬರನ್ನು (Home Alone) ಬರ್ಬರ ಹತ್ಯೆ ಮಾಡಿ, ಚಿನ್ನಾಭರಣ ದರೋಡೆ (robbery) ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ಹಾಸನ ನಗರದ (Hassan) ಲಕ್ಷ್ಮಿಪುರಂ ಬಡಾವಣೆಯಲ್ಲಿ ಮನೆಗೆ ನುಗ್ಗಿ ಕುತ್ತಿಗೆ ಬಿಗಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಂಜುಳಾ (42) ಹತ್ಯೆಗೀಡಾದ ಮಹಿಳೆ. ಇವರ ಪತಿ ಕುಮಾರ್ ಜ್ಯುವೆಲರಿ ಶಾಪ್ ನಡೆಸುತ್ತಿದ್ದಾರೆ.

ಇಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಪತಿ ಊಟಕ್ಕೆ ಬಂದಾಗ ಪತ್ನಿ ಕೊಲೆಯಾಗಿರುವುದು ಬಯಲಿಗೆ ಬಂದಿದೆ. ಮನೆಗೆ ನುಗ್ಗಿ ಮಹಿಳೆಯ ಬೆದರಿಸಿ, ಲಾಕರ್ ಕೀ ಪಡೆದು ಚಿನ್ನ, ಹಣ ದೋಚಿ ಬಳಿಕ ಮಹಿಳೆ ಹತ್ಯೆಗೈದಿದ್ದಾರೆ ಹಂತಕರು. ಹಾಸನ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗು ಶ್ವಾನದಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?