AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮ್ಯಾನ್​ಹೋಲ್​ಗೆ ಪೌರಕಾರ್ಮಿಕರನ್ನು ಇಳಿಸಿ ಸ್ವಚ್ಛತೆ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಕ್ಕಿಂಗ್​ ಯಂತ್ರವಿದ್ದರೂ ಬಳಸದೆ ಅಧಿಕಾರಿಗಳಿಂದ ನಿರ್ಲಕ್ಷ್ಯ ವಹಿಸಲಾಗಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಕೇಳಿಬಂದಿದೆ. ಬೇಜವಾಬ್ದಾರಿಯುತ ಅದಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

ಹಾಸನ: ಮ್ಯಾನ್​ಹೋಲ್​ಗೆ ಪೌರಕಾರ್ಮಿಕರನ್ನು ಇಳಿಸಿ ಸ್ವಚ್ಛತೆ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಮ್ಯಾನ್​ಹೋಲ್
TV9 Web
| Edited By: |

Updated on: Nov 28, 2021 | 4:13 PM

Share

ಹಾಸನ: ಮ್ಯಾನ್​ಹೋಲ್​ಗೆ ಪೌರ ಕಾರ್ಮಿಕರನ್ನು ಇಳಿಸಿ ಕ್ಲೀನಿಂಗ್ ಮಾಡಿಸಿದ ಅಮಾನವೀಯ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ನಡೆದಿದೆ. ಒಳಚರಂಡಿ ಚೇಂಬರ್​ಗೆ ಪೌರಕಾರ್ಮಿಕರನ್ನು ಇಳಿಸಿ​ ಸ್ವಚ್ಛತೆ ಮಾಡಿಸಲಾಗಿದೆ. ಮ್ಯಾನ್​ಹೋಲ್​ಗೆ ಇಳಿಸದಂತೆ ನಿರ್ಬಂಧವಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ. ಹೊಳೆನರಸೀಪುರ ಪಟ್ಟಣ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಇಲ್ಲಿನ 17ನೇ ವಾರ್ಡ್​ನಲ್ಲಿ ಮ್ಯಾನ್​ಹೋಲ್​ ಅನ್ನು ಸಿಬ್ಬಂದಿ ಸ್ವಚ್ಛಗೊಳಿಸಿದ್ದಾರೆ. ಸಕ್ಕಿಂಗ್​ ಯಂತ್ರವಿದ್ದರೂ ಬಳಸದೆ ಅಧಿಕಾರಿಗಳಿಂದ ನಿರ್ಲಕ್ಷ್ಯ ವಹಿಸಲಾಗಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಕೇಳಿಬಂದಿದೆ. ಬೇಜವಾಬ್ದಾರಿಯುತ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

ರಾಮನಗರ: ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಮಹಿಳೆ ಸಾವು ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಬಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಲಕ್ಷ್ಮಮ್ಮ(60) ದುರ್ಮರಣವನ್ನಪ್ಪಿದ್ದಾರೆ. ಹೊಲಕ್ಕೆ ಹೋಗುವಾಗ ವಿದ್ಯುತ್​ ತಂತಿ ತುಳಿದು ಘಟನೆ ಸಂಭವಿಸಿದೆ. ಬೆಸ್ಕಾಂ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿಕ್ಕಮಗಳೂರು: ನಿರ್ಮಾಣ ಹಂತದ ಮನೆಯ ಸಂಪ್​​ಗೆ ಬಿದ್ದು ಇಬ್ಬರ ಸಾವು ನಿರ್ಮಾಣ ಹಂತದ ಮನೆಯ ಸಂಪ್​​ಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಸಂಪ್​ಗೆ ಬಿದ್ದು ಕುಮಾರ್(50), ವಸಂತ್(35) ಸಾವನ್ನಪ್ಪಿದ್ದಾರೆ. ಕಲೀಮ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಹಾಸನ: 9 ವರ್ಷ ಸಂಸಾರ ಮಾಡಿ ಪತ್ನಿಗೆ ಕೈಕೊಟ್ಟ ಪತಿ; ಬೇರೊಂದು ಯುವತಿ ಜತೆ ಎಂಗೇಜ್ಮೆಂಟ್

ಇದನ್ನೂ ಓದಿ: ಹಾಸನದಲ್ಲಿ ಚಪ್ಪಲಿ ಅಂಗಡಿಗೆ ಬೆಂಕಿಬಿದ್ದು ಲಕ್ಷಾಂತರ ಬೆಲೆಯ ಪಾದರಕ್ಷೆಗಳು ಭಸ್ಮ, ಶಾರ್ಟ್ ಸರ್ಕ್ಯೂಟ್​ನಿಂದಾದ ಅವಗಢ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು