AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮ್ಯಾನ್​ಹೋಲ್​ಗೆ ಪೌರಕಾರ್ಮಿಕರನ್ನು ಇಳಿಸಿ ಸ್ವಚ್ಛತೆ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಕ್ಕಿಂಗ್​ ಯಂತ್ರವಿದ್ದರೂ ಬಳಸದೆ ಅಧಿಕಾರಿಗಳಿಂದ ನಿರ್ಲಕ್ಷ್ಯ ವಹಿಸಲಾಗಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಕೇಳಿಬಂದಿದೆ. ಬೇಜವಾಬ್ದಾರಿಯುತ ಅದಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

ಹಾಸನ: ಮ್ಯಾನ್​ಹೋಲ್​ಗೆ ಪೌರಕಾರ್ಮಿಕರನ್ನು ಇಳಿಸಿ ಸ್ವಚ್ಛತೆ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಮ್ಯಾನ್​ಹೋಲ್
TV9 Web
| Edited By: |

Updated on: Nov 28, 2021 | 4:13 PM

Share

ಹಾಸನ: ಮ್ಯಾನ್​ಹೋಲ್​ಗೆ ಪೌರ ಕಾರ್ಮಿಕರನ್ನು ಇಳಿಸಿ ಕ್ಲೀನಿಂಗ್ ಮಾಡಿಸಿದ ಅಮಾನವೀಯ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ನಡೆದಿದೆ. ಒಳಚರಂಡಿ ಚೇಂಬರ್​ಗೆ ಪೌರಕಾರ್ಮಿಕರನ್ನು ಇಳಿಸಿ​ ಸ್ವಚ್ಛತೆ ಮಾಡಿಸಲಾಗಿದೆ. ಮ್ಯಾನ್​ಹೋಲ್​ಗೆ ಇಳಿಸದಂತೆ ನಿರ್ಬಂಧವಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ. ಹೊಳೆನರಸೀಪುರ ಪಟ್ಟಣ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಇಲ್ಲಿನ 17ನೇ ವಾರ್ಡ್​ನಲ್ಲಿ ಮ್ಯಾನ್​ಹೋಲ್​ ಅನ್ನು ಸಿಬ್ಬಂದಿ ಸ್ವಚ್ಛಗೊಳಿಸಿದ್ದಾರೆ. ಸಕ್ಕಿಂಗ್​ ಯಂತ್ರವಿದ್ದರೂ ಬಳಸದೆ ಅಧಿಕಾರಿಗಳಿಂದ ನಿರ್ಲಕ್ಷ್ಯ ವಹಿಸಲಾಗಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಕೇಳಿಬಂದಿದೆ. ಬೇಜವಾಬ್ದಾರಿಯುತ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

ರಾಮನಗರ: ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಮಹಿಳೆ ಸಾವು ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಬಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಲಕ್ಷ್ಮಮ್ಮ(60) ದುರ್ಮರಣವನ್ನಪ್ಪಿದ್ದಾರೆ. ಹೊಲಕ್ಕೆ ಹೋಗುವಾಗ ವಿದ್ಯುತ್​ ತಂತಿ ತುಳಿದು ಘಟನೆ ಸಂಭವಿಸಿದೆ. ಬೆಸ್ಕಾಂ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿಕ್ಕಮಗಳೂರು: ನಿರ್ಮಾಣ ಹಂತದ ಮನೆಯ ಸಂಪ್​​ಗೆ ಬಿದ್ದು ಇಬ್ಬರ ಸಾವು ನಿರ್ಮಾಣ ಹಂತದ ಮನೆಯ ಸಂಪ್​​ಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಸಂಪ್​ಗೆ ಬಿದ್ದು ಕುಮಾರ್(50), ವಸಂತ್(35) ಸಾವನ್ನಪ್ಪಿದ್ದಾರೆ. ಕಲೀಮ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಹಾಸನ: 9 ವರ್ಷ ಸಂಸಾರ ಮಾಡಿ ಪತ್ನಿಗೆ ಕೈಕೊಟ್ಟ ಪತಿ; ಬೇರೊಂದು ಯುವತಿ ಜತೆ ಎಂಗೇಜ್ಮೆಂಟ್

ಇದನ್ನೂ ಓದಿ: ಹಾಸನದಲ್ಲಿ ಚಪ್ಪಲಿ ಅಂಗಡಿಗೆ ಬೆಂಕಿಬಿದ್ದು ಲಕ್ಷಾಂತರ ಬೆಲೆಯ ಪಾದರಕ್ಷೆಗಳು ಭಸ್ಮ, ಶಾರ್ಟ್ ಸರ್ಕ್ಯೂಟ್​ನಿಂದಾದ ಅವಗಢ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ