AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆನ್​ಡ್ರೈವ್​ ಹಂಚಿಕೆ ಕೇಸ್​; ಆರೋಪಿಗಳಾದ ನವೀನ್ ಗೌಡ , ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ​ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಹಂಚಿಕೆ(Pen drive Case) ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಾಸನದ‌ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್(JMFC Court)​​ ಆದೇಶಿಸಿದೆ.

ಪೆನ್​ಡ್ರೈವ್​ ಹಂಚಿಕೆ ಕೇಸ್​; ಆರೋಪಿಗಳಾದ ನವೀನ್ ಗೌಡ , ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ನವೀನ್ ಗೌಡ , ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ಮಂಜುನಾಥ ಕೆಬಿ
| Edited By: |

Updated on:Jun 01, 2024 | 4:42 PM

Share

ಹಾಸನ, ಜೂ.01: ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ​ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಹಂಚಿಕೆ(Pen drive Case) ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಾಸನದ‌ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್(JMFC Court)​​ ಆದೇಶಿಸಿದೆ. ಇಂದು(ಜೂ.01) ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಹಾಜರುಪಡಿಸಿದ್ದರು.

ಇದೇ ಮೇ.30 ರಂದು ಪೆನ್​ಡ್ರೈವ್ ಹಂಚಿಕೆ ಪ್ರಕರಣದ ಇಬ್ಬರು ಆರೋಪಿಗಳಾದ ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಗೌಡ ಹಾಗೂ ಪ್ರೀತಂಗೌಡ ಕಛೇರಿ ಸಹಾಯಕ ಯಲಗುಂದ ಚೇತನ್ ಅವರಿಗೆ ‘ದೇಶ ಬಿಟ್ಟು ಹೋಗಬಾರದು, ವಾರಕ್ಕೆ ಒಮ್ಮೆ ತನಿಖಾಧಿಕಾರಿ ಎದುರು ಹಾಜರಾಗಬೇಕು ಎಂಬ ಷರತ್ತು ವಿಧಿಸಿ ಹಾಸನ ಜೈಲಿನಿಂದ ಬಿಡುಗಡೆ ಮಾಡಿ ಹಾಸನದ 3 ನೇ ಅದಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿತ್ತು.

ಇದನ್ನೂ ಓದಿ:ಪೆನ್​ಡ್ರೈವ್​ ಹಂಚಿಕೆ ಆರೋಪ ಕೇಸ್​, ತಪ್ಪದ ಬಂಧನ ಭೀತಿ: ಹೈಕೋರ್ಟ್ ಮೊರೆಹೋದ ಆರೋಪಿಗಳು

ಇದೇ ಮೇ.12 ರಂದು ಎಸ್​ಐಟಿ ಪೊಲೀಸರು ಇಬ್ಬರನ್ನು ಬಂದಿಸಿದ್ದರು. ಇದೀಗ 18 ದಿನಗಳ ಬಳಿಕ ಕೇಸ್​ನ ಆರು ಮತ್ತು ಏಳನೇ ಆರೋಪಿಗಳು ಬಿಡುಗಡೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಆರೋಪಿಗಳ ಪರ ವಕೀಲ ಮೋಹನ್, ‘ನಮ್ಮ ಕಕ್ಷೀದಾರರು ಯಾವುದೇ ತಪ್ಪು ಮಾಡಿಲ್ಲ ಎಂದು ವಾದ ಮಂಡಿಸಿದ್ದೆವು. ನಮ್ಮ ವಾದ ಆಲಿಸಿ ನ್ಯಾಯಾಲಯ ಜಾಮೀನು ನೀಡಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟುಉ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Sat, 1 June 24

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​