AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಡಿಕ್ಕಿ, ಕರ್ತವ್ಯನಿರತ ಮಹಿಳಾ ಪಿಎಸ್​ಐಗೆ ಗಾಯ

ಹಾಸನ: ಬೈಕ್ ಡಿಕ್ಕಿಯಾಗಿ ಕರ್ತವ್ಯನಿರತ ಮಹಿಳಾ ಪಿಎಸ್​ಐಗೆ ಗಾಯಗಳಾಗಿರುವ ಘಟನೆ ನಗರದ ಸಂತೆಪೇಟೆಯಲ್ಲಿ ನಡೆದಿದೆ. ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುತ್ತಿದ್ದ ಸವಾರನ ಬೈಕ್ ತಡೆಯಲು ಹೋದ ವೇಳೆ ಪಿಎಸ್​ಐ ಕುಸುಮಾಗೆ ಬೈಕ್ ಡಿಕ್ಕಿಯಾಗಿದೆ. ರಭಸಕ್ಕೆ ಪಿಎಸ್​ಐ ಕುಸುಮಾ ಕೆಳಗೆ ಬಿದ್ದಿದ್ದಾರೆ. ಮುಖಕ್ಕೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿ ಹೊಡೆದ ಸವಾರ ಗಾಬರಿಯಿಂದ ಪರಾರಿಯಾಗಿದ್ದಾನೆ.

ಬೈಕ್ ಡಿಕ್ಕಿ, ಕರ್ತವ್ಯನಿರತ ಮಹಿಳಾ ಪಿಎಸ್​ಐಗೆ ಗಾಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 31, 2019 | 5:40 PM

Share

ಹಾಸನ: ಬೈಕ್ ಡಿಕ್ಕಿಯಾಗಿ ಕರ್ತವ್ಯನಿರತ ಮಹಿಳಾ ಪಿಎಸ್​ಐಗೆ ಗಾಯಗಳಾಗಿರುವ ಘಟನೆ ನಗರದ ಸಂತೆಪೇಟೆಯಲ್ಲಿ ನಡೆದಿದೆ. ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುತ್ತಿದ್ದ ಸವಾರನ ಬೈಕ್ ತಡೆಯಲು ಹೋದ ವೇಳೆ ಪಿಎಸ್​ಐ ಕುಸುಮಾಗೆ ಬೈಕ್ ಡಿಕ್ಕಿಯಾಗಿದೆ.

ರಭಸಕ್ಕೆ ಪಿಎಸ್​ಐ ಕುಸುಮಾ ಕೆಳಗೆ ಬಿದ್ದಿದ್ದಾರೆ. ಮುಖಕ್ಕೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿ ಹೊಡೆದ ಸವಾರ ಗಾಬರಿಯಿಂದ ಪರಾರಿಯಾಗಿದ್ದಾನೆ.

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ