AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ

ಕೇರಳದಲ್ಲಿ ಹೆಚ್ಚಾಗಿರುವ ಕೋವಿಡ್‌ ಉಪ ತಳಿ ಜೆಎನ್‌ 1 ವೈರಸ್​ ಇದೀಗ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಅಲ್ಲದೇ ಜೆಎನ್‌ 1 ವೈರಸ್​ನಿಂದ ರಾಜ್ಯದಲ್ಲಿ ಮೊದಲ ಸಾವು ಸಂಭವಿಸಿದೆ.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ
ಕೊರೊನಾ
ಮಂಜುನಾಥ ಕೆಬಿ
| Edited By: |

Updated on: Dec 25, 2023 | 8:41 PM

Share

ಹಾಸನ, (ಡಿಸೆಂಬರ್ 25): ಕೋವಿಡ್‌ ಉಪ ತಳಿ ಜೆಎನ್‌ 1ಗೆ (COVID Subvariant JN1) ಕರ್ನಾಟಕದಲ್ಲಿ ಮೊದಲ ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ಐವರಲ್ಲಿ ಓಮ್ರಿಕಾನ್ ಜೆ‌ಎನ್-1 ರೂಪಾಂತರಿ ತಳಿ ಪತ್ತೆಯಾಗಿದ್ದು, ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಓರ್ವ ಜೆ‌ಎನ್-1 ಸೋಂಕಿನಿಂದ ಬಳಲುತ್ತಿದ್ದ ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಮೃತಪಟ್ಟಿದ್ದಾನೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಜೆ‌ಎನ್-1 ಸೋಂಕು ತಗುಲಿತ್ತು. ಆದ್ರೆ, ಆ ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನಿಗೆ ಜೆ‌ಎನ್-1 ಸೋಂಕು ತಗುಲಿರುವುದು ವರದಿಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಕೊರೊನಾ ರೂಪಾಂತರಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ

ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಯಾಂಪಲ್‌ಗಳನ್ನು ಜೆನಾಮಿಕ್‌ಗೆ ಕಳುಹಿಸಿತ್ತು. ಇಂದು(ಡಿಸೆಂಬರ್ 25) ಐವರಲ್ಲಿ ಜೆ‌ಎನ್-1 ಸೋಂಕು ದೃಢಪಟ್ಟಿದ್ದು, ಅದರಲ್ಲಿ ಚನ್ನರಾಯಪಟ್ಟಣದ ವ್ಯಕ್ತಿ ಈಗಾಗಲೇ ಸಾವನ್ನಪ್ಪಿದ್ದಾನೆ. ಇನ್ನುಳಿದ ನಾಲ್ವರು ಹೋಂ ಐಸೋಲೇಷನ್‌ನಲ್ಲಿದ್ದು, ಜನರು ಭಯಪಡದಂತೆ ಅಧಿಕಾರಿಗಳ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್