AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ

ಕೇರಳದಲ್ಲಿ ಹೆಚ್ಚಾಗಿರುವ ಕೋವಿಡ್‌ ಉಪ ತಳಿ ಜೆಎನ್‌ 1 ವೈರಸ್​ ಇದೀಗ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಅಲ್ಲದೇ ಜೆಎನ್‌ 1 ವೈರಸ್​ನಿಂದ ರಾಜ್ಯದಲ್ಲಿ ಮೊದಲ ಸಾವು ಸಂಭವಿಸಿದೆ.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ
ಕೊರೊನಾ
ಮಂಜುನಾಥ ಕೆಬಿ
| Edited By: |

Updated on: Dec 25, 2023 | 8:41 PM

Share

ಹಾಸನ, (ಡಿಸೆಂಬರ್ 25): ಕೋವಿಡ್‌ ಉಪ ತಳಿ ಜೆಎನ್‌ 1ಗೆ (COVID Subvariant JN1) ಕರ್ನಾಟಕದಲ್ಲಿ ಮೊದಲ ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ಐವರಲ್ಲಿ ಓಮ್ರಿಕಾನ್ ಜೆ‌ಎನ್-1 ರೂಪಾಂತರಿ ತಳಿ ಪತ್ತೆಯಾಗಿದ್ದು, ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಓರ್ವ ಜೆ‌ಎನ್-1 ಸೋಂಕಿನಿಂದ ಬಳಲುತ್ತಿದ್ದ ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಮೃತಪಟ್ಟಿದ್ದಾನೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಜೆ‌ಎನ್-1 ಸೋಂಕು ತಗುಲಿತ್ತು. ಆದ್ರೆ, ಆ ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನಿಗೆ ಜೆ‌ಎನ್-1 ಸೋಂಕು ತಗುಲಿರುವುದು ವರದಿಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಕೊರೊನಾ ರೂಪಾಂತರಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ

ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಯಾಂಪಲ್‌ಗಳನ್ನು ಜೆನಾಮಿಕ್‌ಗೆ ಕಳುಹಿಸಿತ್ತು. ಇಂದು(ಡಿಸೆಂಬರ್ 25) ಐವರಲ್ಲಿ ಜೆ‌ಎನ್-1 ಸೋಂಕು ದೃಢಪಟ್ಟಿದ್ದು, ಅದರಲ್ಲಿ ಚನ್ನರಾಯಪಟ್ಟಣದ ವ್ಯಕ್ತಿ ಈಗಾಗಲೇ ಸಾವನ್ನಪ್ಪಿದ್ದಾನೆ. ಇನ್ನುಳಿದ ನಾಲ್ವರು ಹೋಂ ಐಸೋಲೇಷನ್‌ನಲ್ಲಿದ್ದು, ಜನರು ಭಯಪಡದಂತೆ ಅಧಿಕಾರಿಗಳ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು