AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ

ಕೇರಳದಲ್ಲಿ ಹೆಚ್ಚಾಗಿರುವ ಕೋವಿಡ್‌ ಉಪ ತಳಿ ಜೆಎನ್‌ 1 ವೈರಸ್​ ಇದೀಗ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಅಲ್ಲದೇ ಜೆಎನ್‌ 1 ವೈರಸ್​ನಿಂದ ರಾಜ್ಯದಲ್ಲಿ ಮೊದಲ ಸಾವು ಸಂಭವಿಸಿದೆ.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ
ಕೊರೊನಾ
ಮಂಜುನಾಥ ಕೆಬಿ
| Edited By: |

Updated on: Dec 25, 2023 | 8:41 PM

Share

ಹಾಸನ, (ಡಿಸೆಂಬರ್ 25): ಕೋವಿಡ್‌ ಉಪ ತಳಿ ಜೆಎನ್‌ 1ಗೆ (COVID Subvariant JN1) ಕರ್ನಾಟಕದಲ್ಲಿ ಮೊದಲ ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ಐವರಲ್ಲಿ ಓಮ್ರಿಕಾನ್ ಜೆ‌ಎನ್-1 ರೂಪಾಂತರಿ ತಳಿ ಪತ್ತೆಯಾಗಿದ್ದು, ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಓರ್ವ ಜೆ‌ಎನ್-1 ಸೋಂಕಿನಿಂದ ಬಳಲುತ್ತಿದ್ದ ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಮೃತಪಟ್ಟಿದ್ದಾನೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಜೆ‌ಎನ್-1 ಸೋಂಕು ತಗುಲಿತ್ತು. ಆದ್ರೆ, ಆ ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನಿಗೆ ಜೆ‌ಎನ್-1 ಸೋಂಕು ತಗುಲಿರುವುದು ವರದಿಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಕೊರೊನಾ ರೂಪಾಂತರಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ

ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಯಾಂಪಲ್‌ಗಳನ್ನು ಜೆನಾಮಿಕ್‌ಗೆ ಕಳುಹಿಸಿತ್ತು. ಇಂದು(ಡಿಸೆಂಬರ್ 25) ಐವರಲ್ಲಿ ಜೆ‌ಎನ್-1 ಸೋಂಕು ದೃಢಪಟ್ಟಿದ್ದು, ಅದರಲ್ಲಿ ಚನ್ನರಾಯಪಟ್ಟಣದ ವ್ಯಕ್ತಿ ಈಗಾಗಲೇ ಸಾವನ್ನಪ್ಪಿದ್ದಾನೆ. ಇನ್ನುಳಿದ ನಾಲ್ವರು ಹೋಂ ಐಸೋಲೇಷನ್‌ನಲ್ಲಿದ್ದು, ಜನರು ಭಯಪಡದಂತೆ ಅಧಿಕಾರಿಗಳ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!