AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ

ಕೇರಳದಲ್ಲಿ ಹೆಚ್ಚಾಗಿರುವ ಕೋವಿಡ್‌ ಉಪ ತಳಿ ಜೆಎನ್‌ 1 ವೈರಸ್​ ಇದೀಗ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಅಲ್ಲದೇ ಜೆಎನ್‌ 1 ವೈರಸ್​ನಿಂದ ರಾಜ್ಯದಲ್ಲಿ ಮೊದಲ ಸಾವು ಸಂಭವಿಸಿದೆ.

ಕೊರೋನಾ ರೂಪಾಂತರಿ ಜೆ‌ಎನ್-1 ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ
ಕೊರೊನಾ
ಮಂಜುನಾಥ ಕೆಬಿ
| Edited By: |

Updated on: Dec 25, 2023 | 8:41 PM

Share

ಹಾಸನ, (ಡಿಸೆಂಬರ್ 25): ಕೋವಿಡ್‌ ಉಪ ತಳಿ ಜೆಎನ್‌ 1ಗೆ (COVID Subvariant JN1) ಕರ್ನಾಟಕದಲ್ಲಿ ಮೊದಲ ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ಐವರಲ್ಲಿ ಓಮ್ರಿಕಾನ್ ಜೆ‌ಎನ್-1 ರೂಪಾಂತರಿ ತಳಿ ಪತ್ತೆಯಾಗಿದ್ದು, ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಓರ್ವ ಜೆ‌ಎನ್-1 ಸೋಂಕಿನಿಂದ ಬಳಲುತ್ತಿದ್ದ ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಮೃತಪಟ್ಟಿದ್ದಾನೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಜೆ‌ಎನ್-1 ಸೋಂಕು ತಗುಲಿತ್ತು. ಆದ್ರೆ, ಆ ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನಿಗೆ ಜೆ‌ಎನ್-1 ಸೋಂಕು ತಗುಲಿರುವುದು ವರದಿಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಕೊರೊನಾ ರೂಪಾಂತರಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ

ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಯಾಂಪಲ್‌ಗಳನ್ನು ಜೆನಾಮಿಕ್‌ಗೆ ಕಳುಹಿಸಿತ್ತು. ಇಂದು(ಡಿಸೆಂಬರ್ 25) ಐವರಲ್ಲಿ ಜೆ‌ಎನ್-1 ಸೋಂಕು ದೃಢಪಟ್ಟಿದ್ದು, ಅದರಲ್ಲಿ ಚನ್ನರಾಯಪಟ್ಟಣದ ವ್ಯಕ್ತಿ ಈಗಾಗಲೇ ಸಾವನ್ನಪ್ಪಿದ್ದಾನೆ. ಇನ್ನುಳಿದ ನಾಲ್ವರು ಹೋಂ ಐಸೋಲೇಷನ್‌ನಲ್ಲಿದ್ದು, ಜನರು ಭಯಪಡದಂತೆ ಅಧಿಕಾರಿಗಳ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ