AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮಗನ ಅಂಗಾಂಗ ದಾನ ಮಾಡಿ ಸಾವಿನ ನೋವಲ್ಲೂ ಸಾರ್ಥಕತೆ ತೋರಿದ ಹೆತ್ತವರು

ಆಲೂರು ತಾಲೂಕಿನ ಹೊಲ್ಲಹಳ್ಳಿಯ ಚಂದ್ರು ಎಂಬ ವಿದ್ಯಾರ್ಥಿ ಅಪಘಾತದಲ್ಲಿ ಗಾಯಗೊಂಡು ಬ್ರೇನ್ ಡೆಡ್ ಆಗಿತ್ತು. ಇದರಿಂದ ಆತನ ಪೋಷಕರು ಮಗನ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹಾಸನ: ಮಗನ ಅಂಗಾಂಗ ದಾನ ಮಾಡಿ ಸಾವಿನ ನೋವಲ್ಲೂ ಸಾರ್ಥಕತೆ ತೋರಿದ ಹೆತ್ತವರು
ಮೃತ ಯುವಕ
TV9 Web
| Edited By: |

Updated on: Jan 14, 2023 | 12:44 PM

Share

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಚಂದ್ರು(17) ವಿದ್ಯಾರ್ಥಿ ಜನವರಿ 8 ರಂದು ಆಲೂರು ಸಮೀಪ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಚಂದ್ರುಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು. ಇದೀಗ ಮೆದುಳು ನಿಷ್ಕ್ರಿಯ ಗೊಂಡಿದ್ದರಿಂದ ಪೋಷಕರಾದ ಹೊಲ್ಲಹಳ್ಳಿಯ ಸೋಮಶೇಖರ್ ಮೀನಾಕ್ಷಿ ದಂಪತಿ ಮಗನ ಅಂಗಾಂಗ ದಾನ ಮಾಡಿ‌ ಮಾನವೀಯತೆ ಮೆರೆದಿದ್ದಾರೆ.

ನಿನ್ನೆ(ಜ.13) ಬೆಂಗಳೂರಿನಲ್ಲಿ ಅಂಗಾಂಗ ದಾನ ಮಾಡಲಾಗಿದ್ದು, ಇಂದು ಆಲೂರಿನ ತಾಲೂಕು ಮೈದಾನದಲ್ಲಿ ತಾಲ್ಲೂಕಿನ ಜನತೆ ಅಗಲಿದ ವಿದ್ಯಾರ್ಥಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ. ಮಗನ ಸಾವಿನ ನೋವಿನಲ್ಲಿಯೂ ಅಂಗಾಗ ದಾನ ನಿರ್ಧಾರ ಮಾಡಿರುವುದು ನಿಜಕ್ಕೂ ಶ್ಲಾಘನೀಯ.

ಸಾರ್ವಜನಿಕ ಸ್ಥಳದಲ್ಲಿ ಏರ್ ಪಿಸ್ತೂಲ್ ನೋಡಿ ಬೆಚ್ಚಿಬಿದ್ದ ಜನ

ಕಲಬುರಗಿ: ಸಾರ್ವಜನಿಕ ಸ್ಥಳದಲ್ಲಿ ಏರ್ ಪಿಸ್ತೂಲ್ ನೋಡಿ ನಿಜವಾದ ಪಿಸ್ತೂಲ್ ಎಂದು ಭಾವಿಸಿ ಭಯಪಟ್ಟಿರುವ ಘಟನೆ ಕಲಬುರಗಿ ನಗರದ ಉದನೂರು ರಸ್ತೆ ಬಳಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಸಬ್ ಅರ್ಬನ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ ಮೇಲೆ ನಿಜವಾದ ಪಿಸ್ತೂಲ್ ಅಲ್ಲ, ಏರ್ ಪಿಸ್ತೂಲ್ ಎನ್ನುವುದು ಕನ್ಪರ್ಮ್ ಮಾಡಿದ ಮೇಲೆ ಸುತ್ತಮುತ್ತಲಿನ ಜನ ನಿರಾಳರಾಗಿದ್ದಾರೆ. ಕಳೆದ ರಾತ್ರಿ ಪಾರ್ಟಿ ಮಾಡಿ, ಏರ್ ಪಿಸ್ತೂಲ್ ಬಿಟ್ಟು ಹೋಗಿರುವ ಸಾಧ್ಯತೆಯಿದೆ ಎಂದಿದ್ದಾರೆ. ಇನ್ನು ಈ ಘಟನೆಯು ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ