AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮಗನ ಅಂಗಾಂಗ ದಾನ ಮಾಡಿ ಸಾವಿನ ನೋವಲ್ಲೂ ಸಾರ್ಥಕತೆ ತೋರಿದ ಹೆತ್ತವರು

ಆಲೂರು ತಾಲೂಕಿನ ಹೊಲ್ಲಹಳ್ಳಿಯ ಚಂದ್ರು ಎಂಬ ವಿದ್ಯಾರ್ಥಿ ಅಪಘಾತದಲ್ಲಿ ಗಾಯಗೊಂಡು ಬ್ರೇನ್ ಡೆಡ್ ಆಗಿತ್ತು. ಇದರಿಂದ ಆತನ ಪೋಷಕರು ಮಗನ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹಾಸನ: ಮಗನ ಅಂಗಾಂಗ ದಾನ ಮಾಡಿ ಸಾವಿನ ನೋವಲ್ಲೂ ಸಾರ್ಥಕತೆ ತೋರಿದ ಹೆತ್ತವರು
ಮೃತ ಯುವಕ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jan 14, 2023 | 12:44 PM

Share

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಚಂದ್ರು(17) ವಿದ್ಯಾರ್ಥಿ ಜನವರಿ 8 ರಂದು ಆಲೂರು ಸಮೀಪ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಚಂದ್ರುಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು. ಇದೀಗ ಮೆದುಳು ನಿಷ್ಕ್ರಿಯ ಗೊಂಡಿದ್ದರಿಂದ ಪೋಷಕರಾದ ಹೊಲ್ಲಹಳ್ಳಿಯ ಸೋಮಶೇಖರ್ ಮೀನಾಕ್ಷಿ ದಂಪತಿ ಮಗನ ಅಂಗಾಂಗ ದಾನ ಮಾಡಿ‌ ಮಾನವೀಯತೆ ಮೆರೆದಿದ್ದಾರೆ.

ನಿನ್ನೆ(ಜ.13) ಬೆಂಗಳೂರಿನಲ್ಲಿ ಅಂಗಾಂಗ ದಾನ ಮಾಡಲಾಗಿದ್ದು, ಇಂದು ಆಲೂರಿನ ತಾಲೂಕು ಮೈದಾನದಲ್ಲಿ ತಾಲ್ಲೂಕಿನ ಜನತೆ ಅಗಲಿದ ವಿದ್ಯಾರ್ಥಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ. ಮಗನ ಸಾವಿನ ನೋವಿನಲ್ಲಿಯೂ ಅಂಗಾಗ ದಾನ ನಿರ್ಧಾರ ಮಾಡಿರುವುದು ನಿಜಕ್ಕೂ ಶ್ಲಾಘನೀಯ.

ಸಾರ್ವಜನಿಕ ಸ್ಥಳದಲ್ಲಿ ಏರ್ ಪಿಸ್ತೂಲ್ ನೋಡಿ ಬೆಚ್ಚಿಬಿದ್ದ ಜನ

ಕಲಬುರಗಿ: ಸಾರ್ವಜನಿಕ ಸ್ಥಳದಲ್ಲಿ ಏರ್ ಪಿಸ್ತೂಲ್ ನೋಡಿ ನಿಜವಾದ ಪಿಸ್ತೂಲ್ ಎಂದು ಭಾವಿಸಿ ಭಯಪಟ್ಟಿರುವ ಘಟನೆ ಕಲಬುರಗಿ ನಗರದ ಉದನೂರು ರಸ್ತೆ ಬಳಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಸಬ್ ಅರ್ಬನ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ ಮೇಲೆ ನಿಜವಾದ ಪಿಸ್ತೂಲ್ ಅಲ್ಲ, ಏರ್ ಪಿಸ್ತೂಲ್ ಎನ್ನುವುದು ಕನ್ಪರ್ಮ್ ಮಾಡಿದ ಮೇಲೆ ಸುತ್ತಮುತ್ತಲಿನ ಜನ ನಿರಾಳರಾಗಿದ್ದಾರೆ. ಕಳೆದ ರಾತ್ರಿ ಪಾರ್ಟಿ ಮಾಡಿ, ಏರ್ ಪಿಸ್ತೂಲ್ ಬಿಟ್ಟು ಹೋಗಿರುವ ಸಾಧ್ಯತೆಯಿದೆ ಎಂದಿದ್ದಾರೆ. ಇನ್ನು ಈ ಘಟನೆಯು ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು