AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HR Suraj Revanna: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ರಾಜಕೀಯ ಅಖಾಡಕ್ಕೆ ಎಂಟ್ರಿ ಅಂತಿಮ?

HD Devegowda grandson: ಹೆಚ್​ಡಿ ದೇವೇಗೌಡರ ಕಿರಿಯ ಪುತ್ರ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪುತ್ರ ಸೂರಜ್ ರಾಜಕೀಯಕ್ಕೆ ಎಂಟ್ರಿ ಕೊಡುವುದು ನಿಶ್ಚಿತವಾಗಿದೆ ಎನ್ನಲಾಗಿದೆ. ಹೆಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಪ್ರಜ್ವಲ್ ರೇವಣ್ಣ ಪ್ರಸ್ತುತ ಹಾಸನದ ಸಂಸದರಾಗಿದ್ದಾರೆ.

HR Suraj Revanna: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ರಾಜಕೀಯ ಅಖಾಡಕ್ಕೆ ಎಂಟ್ರಿ ಅಂತಿಮ?
ಎಚ್​.ಡಿ.ದೇವೇಗೌಡ
TV9 Web
| Edited By: |

Updated on: Nov 18, 2021 | 9:47 AM

Share

ಹಾಸನ: ರಾಜ್ಯ ರಾಜಕೀಯ ಅಖಾಡಕ್ಕೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ಎಂಟ್ರಿ ಆಗುವುದು ಬಹುತೇಕ ಫೈನಲ್​ ಆಗಿದೆ. ದೇವೇಗೌಡರ ಕುಡಿ ಹಾಸನದಿಂದ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಂಭವವಿದೆ. ಹಾಸನದಿಂದ ಸೂರಜ್ ರೇವಣ್ಣ ಸ್ಪರ್ಧೆ ಬಹುತೇಕ ಖಚಿತವಅಗಿದೆ. ಇನ್ನೆರಡು ದಿನಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯ ಅಧಿಕೃತ ಘೋಷಣೆ ಮಾಡಲಿದೆ. ಇದರೊಂದಿಗೆ ಹೆಚ್​ಡಿ ದೇವೇಗೌಡರ ಕಿರಿಯ ಪುತ್ರ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪುತ್ರ ಸೂರಜ್ ರಾಜಕೀಯಕ್ಕೆ ಎಂಟ್ರಿ ಕೊಡುವುದು ನಿಶ್ಚಿತವಾಗಿದೆ ಎನ್ನಲಾಗಿದೆ. ಹೆಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಪ್ರಜ್ವಲ್ ರೇವಣ್ಣ ಪ್ರಸ್ತುತ ಹಾಸನದ ಸಂಸದರಾಗಿದ್ದಾರೆ.

ಈಗಾಗಲೆ ಹಾಸನ ಮುಖಂಡರ ಸಮ್ಮತಿ ಪಡೆದು ಹೆಚ್.ಡಿ.ರೇವಣ್ಣ, ತಮ್ಮ ಕಿರಿಯ ಮಗನನ್ನು ಕಣಕ್ಕೆ ಇಳಿಸುತಿದ್ದಾರೆ. ಕಳೆದ ಬಾರಿ ಜೆಡಿಎಸ್ ನಿಂದ ಪಟೇಲ್ ಶಿವರಾಂ ಸ್ಪರ್ಧಿಸಿ, ಕಾಂಗ್ರೆಸ್‌ ವಿರುದ್ಧ ಸೋತಿದ್ದರು. ಇತ್ತ ಬಿಜೆಪಿ ಕೂಡ ಹಾಸನದಲ್ಲಿ ತನ್ನ ಶಕ್ತಿ ವೃದ್ಧಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿ ತಮ್ಮ ಕುಟುಂಬದಿಂದಲೇ ಅಭ್ಯರ್ಥಿ ಕಣಕ್ಕಿಳಿದರೆ ಸೂಕ್ತ ಎಂದು‌ ಸೂರಜ್ ಅವರನ್ನು ಸ್ಪರ್ಧೆಗೊಡ್ಡುವ ಲೆಕ್ಕಾಚಾರ ರೇವಣ್ಣ ಅವರದ್ದಾಗಿದೆ ಎಂದು ತಿಳಿದುಬಂದಿದೆ.

Also Read: ಕುಟುಂಬ ಸದಸ್ಯರು ರಾಜಕಾರಣಕ್ಕೆ ಬರಬಾರದು ಎಂದಿದೆಯಾ, ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ದೇವೇಗೌಡರು ಸಿದ್ಧ; ಕುಮಾರಸ್ವಾಮಿ ಹೇಳಿಕೆ

Also Read: ನಮ್ಮ ಕುಟುಂಬದ ಯಾರೂ ಎಂಎಲ್​ಸಿ ಆಗಿಲ್ಲ; ಎಲ್ಲರ ಸಲಹೆ ಪಡೆದು ಅಭ್ಯರ್ಥಿ ಹೆಸರು ಅಂತಿಮ ಮಾಡೋಣ- ದೇವೇಗೌಡ

(hd devegowda grandson hr suraj revanna may enter politics from hassan for karnataka legislative council elections)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ