AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Revanna: ದೇವಾಲಯ ಉದ್ಘಾಟನೆ ವೇಳೆ ಬೆಂಬಲಿಗರಿಗೆ ನಿಂಬೆಹಣ್ಣು ಹಂಚಿದ ಹೆಚ್ಡಿ ರೇವಣ್ಣ

ಶಿವಲಿಂಗೇಗೌಡ ವೇದಿಕೆ ಮೇಲಿದ್ದ ನಿಂಬೆಹಣ್ಣು ನೋಡುತ್ತಲೆ ಕೈಗೆತ್ತಿಕೊಂಡು ಎಲ್ಲರಿಗೂ ಕೊಡುವಂತೆ ತಮಾಷೆ ಮಾಡಿದ್ರು. ಆಗ ರೇವಣ್ಣ ತಾವೇ ನಿಂಬೆಹಣ್ಣು ಎತ್ತಿಕೊಂಡು ತಮ್ಮ ಕಾರ್ಯಕರ್ತರ ಕಡೆಗೆ ಉರುಳಿಸಿದ್ರು.

HD Revanna: ದೇವಾಲಯ ಉದ್ಘಾಟನೆ ವೇಳೆ ಬೆಂಬಲಿಗರಿಗೆ ನಿಂಬೆಹಣ್ಣು ಹಂಚಿದ ಹೆಚ್ಡಿ ರೇವಣ್ಣ
ಶಾಸಕ ಶಿವಲಿಂಗೇಗೌಡ, ಹೆಚ್ಡಿ ರೇವಣ್ಣ
Follow us
TV9 Web
| Updated By: ಆಯೇಷಾ ಬಾನು

Updated on: Feb 11, 2022 | 7:38 AM

ಹಾಸನ: ಹೆಚ್ಡಿ ರೇವಣ್ಣ(HD Revanna) ಮತ್ತು ನಿಂಬೆ ಹಣ್ಣು(lemon) ಜೋಡಿ ನಿಮಗೆಲ್ಲಾ ಗೊತ್ತೇ ಇದೆ. ಹೆಚ್ಡಿ ರೇವಣ್ಣ ತಮ್ಮ ಜೀವನದಲ್ಲಿ ನಿಂಬೆಹಣ್ಣಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದಾರೆ. ಶುಭ ಸಂಭ್ರಮದ ಸಮಯ ಅಂತಲ್ಲ, ಕಷ್ಟದ ಸಮಯ ಅಂತಲ್ಲ – ಎಲ್ಲಾ ಸಮಯದಲ್ಲೂ ಅವರು ನಿಂಬೆ ಹಣ್ಣಿನ ಮೊರೆ ಹೋಗ್ತಾರೆ. ಸದ್ಯ ಈಗ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ರೇವಣ್ಣ ನಿಂಬೆಹಣ್ಣು ವಿತರಿಸಿದ್ದಾರೆ. ವೇದಿಕೆ ಮೇಲೆ ಬುಟ್ಟಿಯಲ್ಲಿದ್ದ ನಿಂಬೆಹಣ್ಣುಗಳನ್ನ ಅಭಿಮಾನಿಗಳಿಗೆ ನೀಡಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ತಿರುಮಲ ದೇವಾಲಯದ ಉದ್ಘಾಟನಾ ಕಾರ್ಯಕ್ರಮ ನಡೀತು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಹಾಗೂ ಶಿವಲಿಂಗೇಗೌಡ ಭಾಗಿಯಾಗಿದ್ದರು. ಜೊತೆಗೆ ವೇದಿಕೆ ಮೇಲೆ ಕುಳಿತಿದ್ದರು. ಈ ವೇಳೆ ಶಾಸಕ ಶಿವಲಿಂಗೇಗೌಡ ವೇದಿಕೆ ಮೇಲಿದ್ದ ನಿಂಬೆಹಣ್ಣು ನೋಡುತ್ತಲೆ ಕೈಗೆತ್ತಿಕೊಂಡು ಎಲ್ಲರಿಗೂ ಕೊಡುವಂತೆ ತಮಾಷೆ ಮಾಡಿದ್ರು. ಆಗ ರೇವಣ್ಣ ತಾವೇ ನಿಂಬೆಹಣ್ಣು ಎತ್ತಿಕೊಂಡು ತಮ್ಮ ಕಾರ್ಯಕರ್ತರ ಕಡೆಗೆ ಉರುಳಿಸಿದ್ರು. ಇದನ್ನು ನೋಡಿ ನಿಂಬೆಹಣ್ಣುಗಳನ್ನು ಜನರಿಗೆ ಕೊಡುವಂತೆ ಶಾಸಕ ಶಿವಲಿಂಗೇಗೌಡ ಮನವಿ ಮಾಡಿದ್ರು. ಬಳಿಕ ಶಾಸಕರ ಮಾತಿನಂತೆ ರೇವಣ್ಣ ಒಂದೊಂದೇ ನಿಂಬೆಹಣ್ಣನ್ನು ತಮ್ಮ ಬೆಂಬಲಿಗರಿಗೆ ನೀಡಿದ್ರು. ರೇವಣ್ಣ ನಿಂಬೆಹಣ್ಣು ನೀಡುತ್ತಿರುವುದನ್ನು ನೋಡಿ ಶಾಸಕ ಶಿವಲಿಂಗೇಗೌಡ ನಗೆಬೀರಿದ್ರು.

HD Kumaraswamy

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಶಿವಲಿಂಗೇಗೌಡ

HD Revanna

ಶಾಸಕ ಶಿವಲಿಂಗೇಗೌಡ, ಹೆಚ್ಡಿ ರೇವಣ್ಣ

ಇದನ್ನೂ ಓದಿ:  ಬರಿಗಾಲಿನಲ್ಲಿ ವಾಕ್ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ; ಇದರಿಂದಾಗುವ ಆರೋಗ್ಯಯುತ ಬದಲಾವಣೆ ಇಲ್ಲಿದೆ ನೋಡಿ

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ