AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಮೆಡಿಕಲ್ ಶಾಪ್ ಮಾಲೀಕ ಸಾವು

ಹಾಸನ ಜಿಲ್ಲೆಯ ಹೊಳೆನರಸೀಪುರದ ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್​ ಶಾಪ್​ ಅಂಗಡಿ ಮಾಲಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Heart Attack: ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಮೆಡಿಕಲ್ ಶಾಪ್ ಮಾಲೀಕ ಸಾವು
ಮೃತ ಮೆಡಿಕಲ್​ ಶಾಪ್​ ಮಾಲಿಕ ವಿರೂಪಾಕ್ಷ
TV9 Web
| Edited By: ವಿವೇಕ ಬಿರಾದಾರ|

Updated on:Mar 14, 2023 | 11:54 AM

Share

ಹಾಸನ: ಇತ್ತೀಚಿಗೆ ಹೆಚ್ಚಾಗಿ ಚಿಕ್ಕ ವಯಸ್ಸಿನ ಮಕ್ಕಳಿಂದ ಹಿಡಿದು ಹರೆಯದ ಯುವ ಜನತೆ ಹೃದಯಾಘಾತದಿಂದ (Heart Attack) ಸಾವನ್ನಪ್ಪುತ್ತಿದ್ದಾರೆ. ಇದು ಸಮಾಜದಲ್ಲಿ ಆತಂಕ ಮೂಡಿಸಿದ್ದರೂ, ಈ ಹೃದಯಾಘಾತಕ್ಕೆ ನಿಖರವಾದ ಕಾರಣ ಮಾತ್ರ ತಿಳಿದಿಲ್ಲ. ಇದು ಪೋಷಕರಲ್ಲಿ ತೀರ್ವ ಆತಂಕ ಮೂಡಿಸಿದೆ ಮತ್ತು ವೈದ್ಯರಿಗೆ ಸವಾಲಿನ ಸಂಗತಿಯಾಗಿದೆ. ಜಿಲ್ಲೆಯ ಹೊಳೆನರಸೀಪುರದ (Holenarsipura) ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್​ ಶಾಪ್​ (Medical Shop) ಮಾಲಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೆಡಿಕಲ್ ಶಾಪ್ ಮಾಲೀಕ ವಿರೂಪಾಕ್ಷ (40) ಮೃತ ದುರ್ದೈವಿ. ವಿರೂಪಾಕ್ಷ ಮೊಬೈಲ್​ನಲ್ಲಿ ಮಾತನಾಡುತ್ತಿರುವಾಗ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ:H3N2 ವೈರಸ್‌ನ ರೋಗ ಲಕ್ಷಣ, ಚಿಕಿತ್ಸೆ, ಜತೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಯಾವುವು?

ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ‌ ಸಾವು

ಮಡಿಕೇರಿ: ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ 12 ವರ್ಷದ ಬಾಲಕ‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೀರ್ತನ್ (12) ಮೃತ ದುರ್ದೈವಿ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಪುತ್ರ ಕೀರ್ತನ್ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು. ಕೀರ್ತನ್​ ಶನಿವಾರ ಜನವರಿ 7 ರಂದು ತಡರಾತ್ರಿ ಅನಾರೋಗ್ಯದಿಂದ ಬಳಲಿದ್ದನು, ಜನವರಿ 8 ರಂದು ಆಸ್ಪತ್ರೆಗೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಸಾವನ್ನಪ್ಪಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Tue, 14 March 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ