AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಮೆಡಿಕಲ್ ಶಾಪ್ ಮಾಲೀಕ ಸಾವು

ಹಾಸನ ಜಿಲ್ಲೆಯ ಹೊಳೆನರಸೀಪುರದ ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್​ ಶಾಪ್​ ಅಂಗಡಿ ಮಾಲಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Heart Attack: ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಮೆಡಿಕಲ್ ಶಾಪ್ ಮಾಲೀಕ ಸಾವು
ಮೃತ ಮೆಡಿಕಲ್​ ಶಾಪ್​ ಮಾಲಿಕ ವಿರೂಪಾಕ್ಷ
TV9 Web
| Edited By: |

Updated on:Mar 14, 2023 | 11:54 AM

Share

ಹಾಸನ: ಇತ್ತೀಚಿಗೆ ಹೆಚ್ಚಾಗಿ ಚಿಕ್ಕ ವಯಸ್ಸಿನ ಮಕ್ಕಳಿಂದ ಹಿಡಿದು ಹರೆಯದ ಯುವ ಜನತೆ ಹೃದಯಾಘಾತದಿಂದ (Heart Attack) ಸಾವನ್ನಪ್ಪುತ್ತಿದ್ದಾರೆ. ಇದು ಸಮಾಜದಲ್ಲಿ ಆತಂಕ ಮೂಡಿಸಿದ್ದರೂ, ಈ ಹೃದಯಾಘಾತಕ್ಕೆ ನಿಖರವಾದ ಕಾರಣ ಮಾತ್ರ ತಿಳಿದಿಲ್ಲ. ಇದು ಪೋಷಕರಲ್ಲಿ ತೀರ್ವ ಆತಂಕ ಮೂಡಿಸಿದೆ ಮತ್ತು ವೈದ್ಯರಿಗೆ ಸವಾಲಿನ ಸಂಗತಿಯಾಗಿದೆ. ಜಿಲ್ಲೆಯ ಹೊಳೆನರಸೀಪುರದ (Holenarsipura) ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್​ ಶಾಪ್​ (Medical Shop) ಮಾಲಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೆಡಿಕಲ್ ಶಾಪ್ ಮಾಲೀಕ ವಿರೂಪಾಕ್ಷ (40) ಮೃತ ದುರ್ದೈವಿ. ವಿರೂಪಾಕ್ಷ ಮೊಬೈಲ್​ನಲ್ಲಿ ಮಾತನಾಡುತ್ತಿರುವಾಗ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ:H3N2 ವೈರಸ್‌ನ ರೋಗ ಲಕ್ಷಣ, ಚಿಕಿತ್ಸೆ, ಜತೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಯಾವುವು?

ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ‌ ಸಾವು

ಮಡಿಕೇರಿ: ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ 12 ವರ್ಷದ ಬಾಲಕ‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೀರ್ತನ್ (12) ಮೃತ ದುರ್ದೈವಿ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಪುತ್ರ ಕೀರ್ತನ್ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು. ಕೀರ್ತನ್​ ಶನಿವಾರ ಜನವರಿ 7 ರಂದು ತಡರಾತ್ರಿ ಅನಾರೋಗ್ಯದಿಂದ ಬಳಲಿದ್ದನು, ಜನವರಿ 8 ರಂದು ಆಸ್ಪತ್ರೆಗೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಸಾವನ್ನಪ್ಪಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Tue, 14 March 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!