AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಮೆಡಿಕಲ್ ಶಾಪ್ ಮಾಲೀಕ ಸಾವು

ಹಾಸನ ಜಿಲ್ಲೆಯ ಹೊಳೆನರಸೀಪುರದ ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್​ ಶಾಪ್​ ಅಂಗಡಿ ಮಾಲಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Heart Attack: ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಮೆಡಿಕಲ್ ಶಾಪ್ ಮಾಲೀಕ ಸಾವು
ಮೃತ ಮೆಡಿಕಲ್​ ಶಾಪ್​ ಮಾಲಿಕ ವಿರೂಪಾಕ್ಷ
TV9 Web
| Edited By: ವಿವೇಕ ಬಿರಾದಾರ|

Updated on:Mar 14, 2023 | 11:54 AM

Share

ಹಾಸನ: ಇತ್ತೀಚಿಗೆ ಹೆಚ್ಚಾಗಿ ಚಿಕ್ಕ ವಯಸ್ಸಿನ ಮಕ್ಕಳಿಂದ ಹಿಡಿದು ಹರೆಯದ ಯುವ ಜನತೆ ಹೃದಯಾಘಾತದಿಂದ (Heart Attack) ಸಾವನ್ನಪ್ಪುತ್ತಿದ್ದಾರೆ. ಇದು ಸಮಾಜದಲ್ಲಿ ಆತಂಕ ಮೂಡಿಸಿದ್ದರೂ, ಈ ಹೃದಯಾಘಾತಕ್ಕೆ ನಿಖರವಾದ ಕಾರಣ ಮಾತ್ರ ತಿಳಿದಿಲ್ಲ. ಇದು ಪೋಷಕರಲ್ಲಿ ತೀರ್ವ ಆತಂಕ ಮೂಡಿಸಿದೆ ಮತ್ತು ವೈದ್ಯರಿಗೆ ಸವಾಲಿನ ಸಂಗತಿಯಾಗಿದೆ. ಜಿಲ್ಲೆಯ ಹೊಳೆನರಸೀಪುರದ (Holenarsipura) ಅರಣ್ಯ ಕಚೇರಿ ಬಳಿ ಇದ್ದ ಮೆಡಿಕಲ್​ ಶಾಪ್​ (Medical Shop) ಮಾಲಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೆಡಿಕಲ್ ಶಾಪ್ ಮಾಲೀಕ ವಿರೂಪಾಕ್ಷ (40) ಮೃತ ದುರ್ದೈವಿ. ವಿರೂಪಾಕ್ಷ ಮೊಬೈಲ್​ನಲ್ಲಿ ಮಾತನಾಡುತ್ತಿರುವಾಗ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ:H3N2 ವೈರಸ್‌ನ ರೋಗ ಲಕ್ಷಣ, ಚಿಕಿತ್ಸೆ, ಜತೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಯಾವುವು?

ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ‌ ಸಾವು

ಮಡಿಕೇರಿ: ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ 12 ವರ್ಷದ ಬಾಲಕ‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೀರ್ತನ್ (12) ಮೃತ ದುರ್ದೈವಿ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಪುತ್ರ ಕೀರ್ತನ್ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು. ಕೀರ್ತನ್​ ಶನಿವಾರ ಜನವರಿ 7 ರಂದು ತಡರಾತ್ರಿ ಅನಾರೋಗ್ಯದಿಂದ ಬಳಲಿದ್ದನು, ಜನವರಿ 8 ರಂದು ಆಸ್ಪತ್ರೆಗೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಸಾವನ್ನಪ್ಪಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Tue, 14 March 23

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ