AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಶೀಲ ಶಂಕಿಸಿ, ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ

ಹಾಸನ: ಪತ್ನಿಯ ಶೀಲ ಶಂಕಿಸಿ ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ ಮಾಡಿರುವ ಘಟನೆ, ನಗರದ ಹೊರವಲಯದ ಎಸ್.ಎಂ. ಕೃಷ್ಣ ನಗರದ ಮನೆಯಲ್ಲಿ ನಡೆದಿದೆ. 32 ವರ್ಷದ ನಯನಾ ಎಂಬ ಮಹಿಳೆಯ ಕುತ್ತಿಗೆಗೆ ವೇಲ್​ನಿಂದ ಬಿಗಿದು, ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. 10 ವರ್ಷಗಳ ಹಿಂದೆ ಲೋಹಿತ್, ನಯನಾ ವಿವಾಹವಾಗಿದ್ದರು. ಟ್ಯಾಂಕರ್​ ಚಾಲಕನಾಗಿದ್ದ ಲೋಹಿತ್ ಪತ್ನಿಯ ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸಿ, ಈ ಕುಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಷಯಕ್ಕೆ ನಿನ್ನೆ ಗಲಾಟೆ ನಡೆದು ಪತ್ನಿಯನ್ನು ಕುತ್ತಿಗೆ ಬಿಗಿದು […]

ಪತ್ನಿಯ ಶೀಲ ಶಂಕಿಸಿ, ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 13, 2020 | 4:06 PM

Share

ಹಾಸನ: ಪತ್ನಿಯ ಶೀಲ ಶಂಕಿಸಿ ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ ಮಾಡಿರುವ ಘಟನೆ, ನಗರದ ಹೊರವಲಯದ ಎಸ್.ಎಂ. ಕೃಷ್ಣ ನಗರದ ಮನೆಯಲ್ಲಿ ನಡೆದಿದೆ. 32 ವರ್ಷದ ನಯನಾ ಎಂಬ ಮಹಿಳೆಯ ಕುತ್ತಿಗೆಗೆ ವೇಲ್​ನಿಂದ ಬಿಗಿದು, ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.

10 ವರ್ಷಗಳ ಹಿಂದೆ ಲೋಹಿತ್, ನಯನಾ ವಿವಾಹವಾಗಿದ್ದರು. ಟ್ಯಾಂಕರ್​ ಚಾಲಕನಾಗಿದ್ದ ಲೋಹಿತ್ ಪತ್ನಿಯ ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸಿ, ಈ ಕುಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಷಯಕ್ಕೆ ನಿನ್ನೆ ಗಲಾಟೆ ನಡೆದು ಪತ್ನಿಯನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ. ಆರೋಪಿ ಲೋಹಿತ್ ಕುಮಾರ್​ನನ್ನು​ ಬಂಧಿಸಿದ ಪೊಲೀಸರು, ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ