AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಶೀಲ ಶಂಕಿಸಿ, ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ

ಹಾಸನ: ಪತ್ನಿಯ ಶೀಲ ಶಂಕಿಸಿ ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ ಮಾಡಿರುವ ಘಟನೆ, ನಗರದ ಹೊರವಲಯದ ಎಸ್.ಎಂ. ಕೃಷ್ಣ ನಗರದ ಮನೆಯಲ್ಲಿ ನಡೆದಿದೆ. 32 ವರ್ಷದ ನಯನಾ ಎಂಬ ಮಹಿಳೆಯ ಕುತ್ತಿಗೆಗೆ ವೇಲ್​ನಿಂದ ಬಿಗಿದು, ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. 10 ವರ್ಷಗಳ ಹಿಂದೆ ಲೋಹಿತ್, ನಯನಾ ವಿವಾಹವಾಗಿದ್ದರು. ಟ್ಯಾಂಕರ್​ ಚಾಲಕನಾಗಿದ್ದ ಲೋಹಿತ್ ಪತ್ನಿಯ ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸಿ, ಈ ಕುಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಷಯಕ್ಕೆ ನಿನ್ನೆ ಗಲಾಟೆ ನಡೆದು ಪತ್ನಿಯನ್ನು ಕುತ್ತಿಗೆ ಬಿಗಿದು […]

ಪತ್ನಿಯ ಶೀಲ ಶಂಕಿಸಿ, ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 13, 2020 | 4:06 PM

Share

ಹಾಸನ: ಪತ್ನಿಯ ಶೀಲ ಶಂಕಿಸಿ ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ ಮಾಡಿರುವ ಘಟನೆ, ನಗರದ ಹೊರವಲಯದ ಎಸ್.ಎಂ. ಕೃಷ್ಣ ನಗರದ ಮನೆಯಲ್ಲಿ ನಡೆದಿದೆ. 32 ವರ್ಷದ ನಯನಾ ಎಂಬ ಮಹಿಳೆಯ ಕುತ್ತಿಗೆಗೆ ವೇಲ್​ನಿಂದ ಬಿಗಿದು, ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.

10 ವರ್ಷಗಳ ಹಿಂದೆ ಲೋಹಿತ್, ನಯನಾ ವಿವಾಹವಾಗಿದ್ದರು. ಟ್ಯಾಂಕರ್​ ಚಾಲಕನಾಗಿದ್ದ ಲೋಹಿತ್ ಪತ್ನಿಯ ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸಿ, ಈ ಕುಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಷಯಕ್ಕೆ ನಿನ್ನೆ ಗಲಾಟೆ ನಡೆದು ಪತ್ನಿಯನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ. ಆರೋಪಿ ಲೋಹಿತ್ ಕುಮಾರ್​ನನ್ನು​ ಬಂಧಿಸಿದ ಪೊಲೀಸರು, ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ