AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಶೀಲ ಶಂಕಿಸಿ, ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ

ಹಾಸನ: ಪತ್ನಿಯ ಶೀಲ ಶಂಕಿಸಿ ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ ಮಾಡಿರುವ ಘಟನೆ, ನಗರದ ಹೊರವಲಯದ ಎಸ್.ಎಂ. ಕೃಷ್ಣ ನಗರದ ಮನೆಯಲ್ಲಿ ನಡೆದಿದೆ. 32 ವರ್ಷದ ನಯನಾ ಎಂಬ ಮಹಿಳೆಯ ಕುತ್ತಿಗೆಗೆ ವೇಲ್​ನಿಂದ ಬಿಗಿದು, ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. 10 ವರ್ಷಗಳ ಹಿಂದೆ ಲೋಹಿತ್, ನಯನಾ ವಿವಾಹವಾಗಿದ್ದರು. ಟ್ಯಾಂಕರ್​ ಚಾಲಕನಾಗಿದ್ದ ಲೋಹಿತ್ ಪತ್ನಿಯ ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸಿ, ಈ ಕುಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಷಯಕ್ಕೆ ನಿನ್ನೆ ಗಲಾಟೆ ನಡೆದು ಪತ್ನಿಯನ್ನು ಕುತ್ತಿಗೆ ಬಿಗಿದು […]

ಪತ್ನಿಯ ಶೀಲ ಶಂಕಿಸಿ, ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ
ಸಾಧು ಶ್ರೀನಾಥ್​
|

Updated on: Jun 13, 2020 | 4:06 PM

Share

ಹಾಸನ: ಪತ್ನಿಯ ಶೀಲ ಶಂಕಿಸಿ ಕುತ್ತಿಗೆಗೆ ವೇಲ್​ನಿಂದ ಬಿಗಿದು ಕೊಲೆ ಮಾಡಿರುವ ಘಟನೆ, ನಗರದ ಹೊರವಲಯದ ಎಸ್.ಎಂ. ಕೃಷ್ಣ ನಗರದ ಮನೆಯಲ್ಲಿ ನಡೆದಿದೆ. 32 ವರ್ಷದ ನಯನಾ ಎಂಬ ಮಹಿಳೆಯ ಕುತ್ತಿಗೆಗೆ ವೇಲ್​ನಿಂದ ಬಿಗಿದು, ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.

10 ವರ್ಷಗಳ ಹಿಂದೆ ಲೋಹಿತ್, ನಯನಾ ವಿವಾಹವಾಗಿದ್ದರು. ಟ್ಯಾಂಕರ್​ ಚಾಲಕನಾಗಿದ್ದ ಲೋಹಿತ್ ಪತ್ನಿಯ ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸಿ, ಈ ಕುಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇದೇ ವಿಷಯಕ್ಕೆ ನಿನ್ನೆ ಗಲಾಟೆ ನಡೆದು ಪತ್ನಿಯನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ. ಆರೋಪಿ ಲೋಹಿತ್ ಕುಮಾರ್​ನನ್ನು​ ಬಂಧಿಸಿದ ಪೊಲೀಸರು, ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

Follow Us
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು