AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ‌ ಸಂಬಂಧಕ್ಕೆ ಒಪ್ಪದ ವಿವಾಹಿತ ಮಹಿಳೆಗೆ ಮಾನಸಿಕ ಕಿರುಕುಳ ಆರೋಪ; ಮನನೊಂದು ಆತ್ಮಹತ್ಯೆಗೆ ಶರಣು

ಮೃತ ಮಹಿಳೆ 12 ವರ್ಷದ ಹಿಂದೆ ಇರ್ಫಾನ್ ಎಂಬುವವರ ಜೊತೆ ಮದುವೆಯಾಗಿದ್ದರು. ಇದಾದ ಬಳಿಕ ಶಬನಮ್‌ ಜೊತೆ ಗೆಳೆತನ ಬೆಳೆಸಿದ್ದ ಇಸ್ಮಾಯಿಲ್ ಜೊತೆ ಪ್ರೀತಿಯ ಬಲೆಗೆ ಬಿದ್ದು, ಎರಡು ತಿಂಗಳ ಹಿಂದೆ ಆತನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಬಳಿಕ ಸಂಬಂಧಿಕರೆಲ್ಲರೂ ಸೇರಿ ರಾಜಿ ಸಂದಾನ‌ ಮಾಡಿದ ಬಳಿಕ ಮಹಿಳೆ ಮನೆಗೆ ವಾಪಸ್ ಬಂದಿದ್ದರು.

ಅಕ್ರಮ‌ ಸಂಬಂಧಕ್ಕೆ ಒಪ್ಪದ ವಿವಾಹಿತ ಮಹಿಳೆಗೆ ಮಾನಸಿಕ ಕಿರುಕುಳ ಆರೋಪ; ಮನನೊಂದು ಆತ್ಮಹತ್ಯೆಗೆ ಶರಣು
ಮೃತ ಮಹಿಳೆ
ಮಂಜುನಾಥ ಕೆಬಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 13, 2023 | 8:41 PM

Share

ಹಾಸನ, ಅ.13: ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ (Hassan) ನಗರದ ರಾಜಕುಮಾರ್ ನಗರ ಬಡಾವಣೆಯಲ್ಲಿ ನಡೆದಿದೆ. ಶಬನಮ್ ಸುಲ್ತಾನ್ (30) ಮೃತ ರ್ದುದೈವಿ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆ ಅಕ್ರಮ‌ ಸಂಬಂಧಕ್ಕೆ ಒಪ್ಪದಿದ್ದಕ್ಕೆ ಇಸ್ಮಾಯಿಲ್ ಎಂಬಾತ ಮಾನಸಿಕ ಕಿರುಕುಳ ಮತ್ತು ಬೆದರಿಕೆ ನೀಡಿದ್ದಾನೆ. ಇದರಿಂದಲೇ ಶಬನಮ್ ಸುಲ್ತಾನ್ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪತಿ ಕಡೆಯವರು ಆರೋಪಿಸಿದ್ದಾರೆ. ಈ ಕುರಿತು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮನೆ ಬಿಟ್ಟು ಹೋಗಿದ್ದ ಮೃತ ಮಹಿಳೆ ಹಾಗೂ ಇಸ್ಮಾಯಿಲ್​

ಹೌದು, ಮೃತ ಮಹಿಳೆ 12 ವರ್ಷದ ಹಿಂದೆ ಇರ್ಫಾನ್ ಎಂಬುವವರ ಜೊತೆ ಮದುವೆಯಾಗಿದ್ದರು. ಇದಾದ ಬಳಿಕ ಶಬನಮ್‌ ಜೊತೆ ಗೆಳೆತನ ಬೆಳೆಸಿದ್ದ ಇಸ್ಮಾಯಿಲ್ ಜೊತೆ ಪ್ರೀತಿಯ ಬಲೆಗೆ ಬಿದ್ದು, ಎರಡು ತಿಂಗಳ ಹಿಂದೆ ಆತನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಬಳಿಕ ಸಂಬಂಧಿಕರೆಲ್ಲರೂ ಸೇರಿ ರಾಜಿ ಸಂದಾನ‌ ಮಾಡಿದ ಬಳಿಕ ಮಹಿಳೆ ಮನೆಗೆ ವಾಪಸ್ ಬಂದಿದ್ದರು. ಮನಸ್ಸು ಬದಲಾಯಿಸಿ ಪತಿ ಹಾಗು ಮಕ್ಕಳೊಂದಿಗಿದ್ದ ಅನ್ನೋನ್ಯವಾಗಿದ್ದ ಮಹಿಳೆಗೆ, ಇಸ್ಮಾಯಿಲ್​ ಕಿರುಕುಳ ನೀಡಿದ್ದು, ತನ್ನೊಟ್ಟಿಗೆ ಬರದಿದ್ದರೆ ಖಾಸಗಿ ಫೋಟೋ ಹಾಗೂ ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದೀಗ ಇಸ್ಮಾಯಿಲ್​ನ ಕಿರುಕುಳ ಹಾಗೂ ಬೆದರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆಯ ಪತಿ ಕಡೆಯವರು ಆರೋಪಿಸಿದ್ದಾರೆ.

ಇದನ್ನೂ ಓದಿ:ಜಮೀನಿಗೆ ಬಂದ ಕೇಂದ್ರ ಬರ ತಂಡದ ಅಧಿಕಾರಿಗಳ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ರೈತ

ಟಿಪ್ಪರ್ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ

ಬೆಂಗಳೂರು: ನಗರದ ಸರ್ಜಾಪುರ ಬಳಿಯ ಅಬ್ಬಯ್ಯ ಸರ್ಕಲ್ ಬಳಿ ಭೀಕರ ಅಪಘಾತ ಆಗಿದೆ. ಹೌದು, ಟಿಪ್ಪರ್ ವಾಹನದ ಹಿಂಬದಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿದ್ದು, ವ್ಯಕ್ತಿ ಸ್ಥಿತಿ ಗಂಭೀರವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆಗೆ ಸಂಬಂಧಪಟ್ಟಂತೆ ವಿಪರೀತ ಟಿಪ್ಪರ್ ಓಡಾಟಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಅತ್ತಿಬೆಲೆ ಹಾಗೂ ಕೃಷ್ಣಗಿರಿ ಮಾರ್ಗದಲ್ಲಿ ಟೋಲ್ ತಪ್ಪಿಸಲು ಬಾಗಲೂರು ರಸ್ಥೆ ಬಳಕೆ ಮಾಡಲಾಗುತ್ತಿದೆ. ಇನ್ನು ಹಗಲಲ್ಲೇ ಟಿಪ್ಪರ್ ಓಡಾಟದ ವಿರುದ್ಧ ದೂರು ಕೊಟ್ಟರೂ ಯಾವುದೇ ಪ್ರಯೋಜನವಿಲ್ಲವೆಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Fri, 13 October 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ