AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿತ್ತಾಳೆ ಉಂಗರವಿಟ್ಟು ಚಿನ್ನದ ಉಂಗುರ ಎಗರಿಸಿದ ಖರ್ತನಾಕ್ ಕಳ್ಳ

ಹಾಸನ: ಆಭರಣ ಅಂಗಡಿಯಲ್ಲಿ ಗ್ರಾಹಕನ ಸೋಗಿನಲ್ಲಿ ಒಂದ ವ್ಯಕ್ತಿ ಚಿನ್ನದ ಉಂಗುರ ಖರೀದಿಸುವುದಾಗಿ ಹೇಳಿ ಕಳ್ಳತನ ಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ನಕ್ಷತ್ರ ಜ್ಯುವೆಲ್ಲರಿ ಶಾಪ್​ಗೆ ಬಂದ ವ್ಯಕ್ತಿ ಚಿನ್ನದ ಉಂಗುರ ಖರೀದಿಸುವುದಾಗಿ ನೋಡುತ್ತಾ ಹಿತ್ತಾಳೆ ಉಂಗುರ ಬದಲಿಸಿಟ್ಟು ಚಿನ್ನದ ಉಂಗುರ ಎಗರಿಸಿದ್ದಾನೆ. ಉಂಗುರವನ್ನು ಅದಲು ಬದಲು ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಂಚಕನ ಕೃತ್ಯ ಕಂಡು ಅಂಗಡಿ ಮಾಲೀಕ ಶಾಕ್ ಆಗಿದ್ದಾರೆ. ಚನ್ನರಾಯಪಟ್ಟಣ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿತ್ತಾಳೆ ಉಂಗರವಿಟ್ಟು ಚಿನ್ನದ ಉಂಗುರ ಎಗರಿಸಿದ ಖರ್ತನಾಕ್ ಕಳ್ಳ
ಸಾಧು ಶ್ರೀನಾಥ್​
|

Updated on: Dec 27, 2019 | 1:46 PM

Share

ಹಾಸನ: ಆಭರಣ ಅಂಗಡಿಯಲ್ಲಿ ಗ್ರಾಹಕನ ಸೋಗಿನಲ್ಲಿ ಒಂದ ವ್ಯಕ್ತಿ ಚಿನ್ನದ ಉಂಗುರ ಖರೀದಿಸುವುದಾಗಿ ಹೇಳಿ ಕಳ್ಳತನ ಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ನಕ್ಷತ್ರ ಜ್ಯುವೆಲ್ಲರಿ ಶಾಪ್​ಗೆ ಬಂದ ವ್ಯಕ್ತಿ ಚಿನ್ನದ ಉಂಗುರ ಖರೀದಿಸುವುದಾಗಿ ನೋಡುತ್ತಾ ಹಿತ್ತಾಳೆ ಉಂಗುರ ಬದಲಿಸಿಟ್ಟು ಚಿನ್ನದ ಉಂಗುರ ಎಗರಿಸಿದ್ದಾನೆ.

ಉಂಗುರವನ್ನು ಅದಲು ಬದಲು ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಂಚಕನ ಕೃತ್ಯ ಕಂಡು ಅಂಗಡಿ ಮಾಲೀಕ ಶಾಕ್ ಆಗಿದ್ದಾರೆ. ಚನ್ನರಾಯಪಟ್ಟಣ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ