AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಅಶ್ವಥ್ ನಾರಾಯಣ ಅತ್ಯಂತ ಭ್ರಷ್ಟ ಸಚಿವ ಎಂದ ಶಾಸಕ ಹೆಚ್​​ಡಿ ರೇವಣ್ಣ

ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಅತ್ಯಂತ ಭ್ರಷ್ಟ ಸಚಿವರಾಗಿದ್ದು, ಶಾಲಾ ಕಟ್ಟಡ ಕಟ್ಟೋದರಲ್ಲೂ ಹಣ ಹೊಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಹಾಸನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಅಶ್ವಥ್ ನಾರಾಯಣ ಅತ್ಯಂತ ಭ್ರಷ್ಟ ಸಚಿವ ಎಂದ ಶಾಸಕ ಹೆಚ್​​ಡಿ ರೇವಣ್ಣ
ಹೆಚ್ ಡಿ ರೇವಣ್ಣ
TV9 Web
| Edited By: |

Updated on:Jul 27, 2022 | 3:47 PM

Share

ಹಾಸನ: ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ (Ashwath Narayan) ಅವರು ಅತ್ಯಂತ ಭ್ರಷ್ಟ ಸಚಿವರಾಗಿದ್ದು, ಶಾಲಾ ಕಟ್ಟಡ ಕಟ್ಟೋದರಲ್ಲೂ ಹಣ ಹೊಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ (HD Revanna) ಅವರು ಹಾಸನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾನಾ ಮರ್ಯಾದೆ ಇದ್ದರೆ ಇವರ ವಿರುದ್ದ ಕ್ರಮ ಕೈಗೊಳ್ಳಲಿ ಎಂದು ಅವರು ಹರಿಹಾಯ್ದಿದ್ದಾರೆ.

ಶಾಲಾ ಕಟ್ಟಡ ಕಟ್ಟಲು ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಹಾಗಿದ್ದರೆ ಡಬ್ಲ್ಯೂಡಿ ಇಲಾಕೆ ಯಾಕೆ ಬಾಗಿಲು ಮುಚ್ಚಿ. ವಸತಿ ನಿಲಯ, ಶಾಲೆಯ ಕಟ್ಟಡ ಕಟ್ಟಲು ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಕಮಿಷನ್ ಆಸೆಗಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದರು.

ಇದನ್ನ ಯಾರಾದರು ಸರ್ಕಾರ ಅಂತಾರೇನ್ರಿ ? ಮಾನಾ ಮರ್ಯಾದೆ ಇದ್ದರೆ ಆ ಮಂತ್ರಿಯನ್ನು ವಜಾ ಮಾಡಿ. ಈ ಶಾಲಾ ಮಕ್ಕಳ ಹಣದಲ್ಲೂ ದುಡ್ಡು ಹೊಡೆಯಬೇಕೇನು? ಹಾಸನ ಜಿಲ್ಲೆಯಲ್ಲಿ ಹಾಸ್ಟೆಲ್ ಇಲ್ಲದೆ ಐದು ಸಾವಿರ ಮಕ್ಕಳು ಪರದಾಡುತ್ತಿದ್ದಾರೆ. ಯಾವ ಮುಖ ಇಟ್ಟುಕೊಂಡು ಮತ ಕೆಳುತ್ತೀರಾ ನಾಚಿಕೆ ಆಗೋದಿಲ್ಲವಾ ? ಎಂದು ಅಸಮಾಧಾನ ಹೊರಹಾಕಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ವ್ಯಾಪಾರ ಮಾಡೋ ಮಂತ್ರಿ ಇಟ್ಟುಕೊಂಡಿದ್ದೀರಾ ? ಮುಖ್ಯಮಂತ್ರಿಗಳೇ ಶಿಕ್ಷಣ ಸಚಿವರು ಲೂಟಿ ಹೊಡೆಯುತ್ತಿದ್ದಾರೆ ಅದರ ಬಗ್ಗೆಯೂ ಗಮನ ಹರಿಸಲಿ ಎಂದು ಹೇಳಿದ್ದಾರೆ.

Published On - 3:44 pm, Wed, 27 July 22

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್