AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ಸಮಯವನ್ನು ಕಳೆಯಲು ಶಾಸಕರಿಂದ ಗೇಮ್ ಕಿಟ್ ವಿತರಣೆ

ಹಾಸನ: ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಕಟ್ಟು ನಿಟ್ಟಿನ ಆದೇಶಗಳನ್ನು ಸರ್ಕಾರ ಕೈಗೊಂಡಿದೆ. ಈ ನಡುವೆ ಜನ ರಸ್ತೆಗಿಳಿಯದಂತಾಗಿದೆ. ಎಲ್ಲೂ ಹೋಗಲಾಗದೆ. ಮನೆಯಲ್ಲೂ ಇರಲಾಗದಂತಹ ಪರಿಸ್ಥತಿ ಉಂಟಾಗಿದೆ. ಹೀಗಾಗಿ ಮನೆಯಲ್ಲೇ ಬಂಧಿಯಾದ ಜನರಿಗೆ ಮನೆಯಲ್ಲೇ ಸಮಯ ಕಳೆಯಲು ಶಾಸಕ ಪ್ರೀತಂಗೌಡ ಇನ್ ಡೋರ್ ಗೇಮ್ ಕಿಟ್ ವಿತರಣೆ ಮಾಡಿದ್ದಾರೆ. ಶಾಸಕ ಪ್ರೀತಂಗೌಡ ಹಾಸನ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಚೆಸ್ ಬೋರ್ಡ್, ಹಾವು ಏಣಿ ಆಟ ಸೇರಿದಂತೆ ವಿವಿಧ ಬಗೆಯ ಮನೆಯಲ್ಲೇ ಕುಳಿತು […]

ಲಾಕ್‌ಡೌನ್ ಸಮಯವನ್ನು ಕಳೆಯಲು ಶಾಸಕರಿಂದ ಗೇಮ್ ಕಿಟ್ ವಿತರಣೆ
ಸಾಧು ಶ್ರೀನಾಥ್​
|

Updated on:Apr 27, 2020 | 3:10 PM

Share

ಹಾಸನ: ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಕಟ್ಟು ನಿಟ್ಟಿನ ಆದೇಶಗಳನ್ನು ಸರ್ಕಾರ ಕೈಗೊಂಡಿದೆ. ಈ ನಡುವೆ ಜನ ರಸ್ತೆಗಿಳಿಯದಂತಾಗಿದೆ. ಎಲ್ಲೂ ಹೋಗಲಾಗದೆ. ಮನೆಯಲ್ಲೂ ಇರಲಾಗದಂತಹ ಪರಿಸ್ಥತಿ ಉಂಟಾಗಿದೆ. ಹೀಗಾಗಿ ಮನೆಯಲ್ಲೇ ಬಂಧಿಯಾದ ಜನರಿಗೆ ಮನೆಯಲ್ಲೇ ಸಮಯ ಕಳೆಯಲು ಶಾಸಕ ಪ್ರೀತಂಗೌಡ ಇನ್ ಡೋರ್ ಗೇಮ್ ಕಿಟ್ ವಿತರಣೆ ಮಾಡಿದ್ದಾರೆ.

ಶಾಸಕ ಪ್ರೀತಂಗೌಡ ಹಾಸನ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಚೆಸ್ ಬೋರ್ಡ್, ಹಾವು ಏಣಿ ಆಟ ಸೇರಿದಂತೆ ವಿವಿಧ ಬಗೆಯ ಮನೆಯಲ್ಲೇ ಕುಳಿತು ಆಡುವ ಆಟಗಳ ಬೋರ್ಡ್ ನೀಡಿದ್ದಾರೆ. ಆಟದ ಸಾಮಗ್ರಿ ಖರೀದಿಗೆ ಅಂಗಡಿಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಜನರಿಗೆ, ಮಕ್ಕಳಿಗೆ ಟೈಂ ಪಾಸ್ ಮಾಡಲು ಗೇಮ್ ಕಿಟ್ ವಿತರಿಸಿ ತಮ್ಮ ಲಾಕ್​ಡೌನ್ ಸಮಯವನ್ನು ಕೊಂಚ ಆಟವಾಡುವ ಮೂಲಕ ಕಳೆಯಬಹುದು ಎಂದು ತಿಳಿಸಿದ್ದಾರೆ.

Published On - 3:06 pm, Mon, 27 April 20

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್