AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ಸಮಯವನ್ನು ಕಳೆಯಲು ಶಾಸಕರಿಂದ ಗೇಮ್ ಕಿಟ್ ವಿತರಣೆ

ಹಾಸನ: ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಕಟ್ಟು ನಿಟ್ಟಿನ ಆದೇಶಗಳನ್ನು ಸರ್ಕಾರ ಕೈಗೊಂಡಿದೆ. ಈ ನಡುವೆ ಜನ ರಸ್ತೆಗಿಳಿಯದಂತಾಗಿದೆ. ಎಲ್ಲೂ ಹೋಗಲಾಗದೆ. ಮನೆಯಲ್ಲೂ ಇರಲಾಗದಂತಹ ಪರಿಸ್ಥತಿ ಉಂಟಾಗಿದೆ. ಹೀಗಾಗಿ ಮನೆಯಲ್ಲೇ ಬಂಧಿಯಾದ ಜನರಿಗೆ ಮನೆಯಲ್ಲೇ ಸಮಯ ಕಳೆಯಲು ಶಾಸಕ ಪ್ರೀತಂಗೌಡ ಇನ್ ಡೋರ್ ಗೇಮ್ ಕಿಟ್ ವಿತರಣೆ ಮಾಡಿದ್ದಾರೆ. ಶಾಸಕ ಪ್ರೀತಂಗೌಡ ಹಾಸನ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಚೆಸ್ ಬೋರ್ಡ್, ಹಾವು ಏಣಿ ಆಟ ಸೇರಿದಂತೆ ವಿವಿಧ ಬಗೆಯ ಮನೆಯಲ್ಲೇ ಕುಳಿತು […]

ಲಾಕ್‌ಡೌನ್ ಸಮಯವನ್ನು ಕಳೆಯಲು ಶಾಸಕರಿಂದ ಗೇಮ್ ಕಿಟ್ ವಿತರಣೆ
ಸಾಧು ಶ್ರೀನಾಥ್​
|

Updated on:Apr 27, 2020 | 3:10 PM

Share

ಹಾಸನ: ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಕಟ್ಟು ನಿಟ್ಟಿನ ಆದೇಶಗಳನ್ನು ಸರ್ಕಾರ ಕೈಗೊಂಡಿದೆ. ಈ ನಡುವೆ ಜನ ರಸ್ತೆಗಿಳಿಯದಂತಾಗಿದೆ. ಎಲ್ಲೂ ಹೋಗಲಾಗದೆ. ಮನೆಯಲ್ಲೂ ಇರಲಾಗದಂತಹ ಪರಿಸ್ಥತಿ ಉಂಟಾಗಿದೆ. ಹೀಗಾಗಿ ಮನೆಯಲ್ಲೇ ಬಂಧಿಯಾದ ಜನರಿಗೆ ಮನೆಯಲ್ಲೇ ಸಮಯ ಕಳೆಯಲು ಶಾಸಕ ಪ್ರೀತಂಗೌಡ ಇನ್ ಡೋರ್ ಗೇಮ್ ಕಿಟ್ ವಿತರಣೆ ಮಾಡಿದ್ದಾರೆ.

ಶಾಸಕ ಪ್ರೀತಂಗೌಡ ಹಾಸನ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಚೆಸ್ ಬೋರ್ಡ್, ಹಾವು ಏಣಿ ಆಟ ಸೇರಿದಂತೆ ವಿವಿಧ ಬಗೆಯ ಮನೆಯಲ್ಲೇ ಕುಳಿತು ಆಡುವ ಆಟಗಳ ಬೋರ್ಡ್ ನೀಡಿದ್ದಾರೆ. ಆಟದ ಸಾಮಗ್ರಿ ಖರೀದಿಗೆ ಅಂಗಡಿಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಜನರಿಗೆ, ಮಕ್ಕಳಿಗೆ ಟೈಂ ಪಾಸ್ ಮಾಡಲು ಗೇಮ್ ಕಿಟ್ ವಿತರಿಸಿ ತಮ್ಮ ಲಾಕ್​ಡೌನ್ ಸಮಯವನ್ನು ಕೊಂಚ ಆಟವಾಡುವ ಮೂಲಕ ಕಳೆಯಬಹುದು ಎಂದು ತಿಳಿಸಿದ್ದಾರೆ.

Published On - 3:06 pm, Mon, 27 April 20

ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ