AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾಧಿಕಾರಿ ಅಬ್ಸೆಂಟ್, ಪೋನೇ ಎತ್ತುತ್ತಿಲ್ಲ ಎಂದ ಸಿಬ್ಬಂದಿ, ಲಕ್ಷ್ಮಿನರಸಿಂಹ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದ ರೇವಣ್ಣ ಫ್ಯಾಮಿಲಿ

ಹಾಸನ ವಿಧಾನ ಪರಿಷತ್ ಚುನಾವಣೆ ಮತಗಟ್ಟೆ ಕೇಂದ್ರಕ್ಕೆ ಹೊಳೆನರಸೀಪುರ ಚುನಾವಣಾ ಮುಖ್ಯಾಧಿಕಾರಿ ಗೈರಾಗಿದ್ದಾರೆ. ಹೀಗಾಗಿ ಪಕ್ಷದ ಏಜೆಂಟ್ಗಳು ಅಸಮಾಧಾನ ಹೊರ ಹಾಕಿದ್ದಾರೆ.

ಚುನಾವಣಾಧಿಕಾರಿ ಅಬ್ಸೆಂಟ್, ಪೋನೇ ಎತ್ತುತ್ತಿಲ್ಲ ಎಂದ ಸಿಬ್ಬಂದಿ, ಲಕ್ಷ್ಮಿನರಸಿಂಹ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದ ರೇವಣ್ಣ ಫ್ಯಾಮಿಲಿ
ಚುನಾವಣಾಧಿಕಾರಿ ಅಬ್ಸೆಂಟ್, ಪೋನೇ ಎತ್ತುತ್ತಿಲ್ಲ ಎಂದ ಸಿಬ್ಬಂದಿ, ಲಕ್ಷ್ಮಿನರಸಿಂಹ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದ ರೇವಣ್ಣ ಫ್ಯಾಮಿಲಿ
TV9 Web
| Edited By: |

Updated on:Dec 10, 2021 | 10:22 AM

Share

ಹಾಸನ: ಇಂದು ಬೆಳಗ್ಗೆ 8ರಿಂದ ವಿಧಾನ ಪರಿಷತ್ ಚುನಾವಣೆ ಮತದಾನ ಶುರುವಾಗಿದೆ. 20 ಕ್ಷೇತ್ರಗಳಲ್ಲಿ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಆದ್ರೆ ಕೆಲ ಕಡೆ ಇನ್ನೂ ಕೂಡ ಮತದಾನ ಶುರುವಾಗಿಲ್ಲ. ಮತ್ತಷ್ಟು ಕಡೆ ಮತಗಟ್ಟೆ ಓಪನ್ ಮಾಡಿದ್ರು ಮತ ಚಲಾಯಿಸಲು ಯಾರು ಬಂದಿಲ್ಲ. ಇಂತಹ ಪರಿಸ್ಥಿತಿಗಳು ಕೆಲ ಕಡೆ ಎದುರಾಗಿದೆ.

ಹಾಸನ ವಿಧಾನ ಪರಿಷತ್ ಚುನಾವಣೆ ಮತಗಟ್ಟೆ ಕೇಂದ್ರಕ್ಕೆ ಹೊಳೆನರಸೀಪುರ ಚುನಾವಣಾ ಮುಖ್ಯಾಧಿಕಾರಿ ಗೈರಾಗಿದ್ದಾರೆ. ಹೀಗಾಗಿ ಪಕ್ಷದ ಏಜೆಂಟ್ಗಳು ಅಸಮಾಧಾನ ಹೊರ ಹಾಕಿದ್ದಾರೆ. ಚುನಾವಣಾ ಮುಖ್ಯಾಧಿಕಾರಿ ವಿರುದ್ಧ ಚುನಾವಣಾ ಸಿಬ್ಬಂದಿಗಳ ಬಳಿ ಬಿಜೆಪಿ ಪಕ್ಷದ ಏಜೆಂಟ್ಗಳು ಅಸಮಾಧಾನ ಹೊರಹಾಕಿದ್ದಾರೆ. ಅವರು ಫೋನ್ ಎತ್ತುತ್ತಿಲ್ಲ ಎಂದು ಚುನಾವಣಾ ಸಿಬ್ಬಂದಿ ಉತ್ತರಿಸಿ ಏಜೆಂಟ್ಗಳಿಗೆ ಸಮಾಧಾನ ಮಾಡಿದಂತ ಘಟನೆ ಹೊಳೆನರಸೀಪುರ ಪುರಸಭೆ ಕೇಂದ್ರದ ಮತಗಟ್ಟೆಯಲ್ಲಿ ನಡೆದಿದೆ.

ಇನ್ನು ಹಾಸನ ವಿಧಾನ ಪರಿಷತ್ ಚುನಾವಣೆಗೆ ಇಂದು ಮತದಾನ ಹಿನ್ನೆಲೆಯಲ್ಲಿ ಮತದಾನಕ್ಕೂ ಮೊದಲು ಸಂಸದ ಪ್ರಜ್ವಲ್ ರೇವಣ್ಣ ಪೂಜೆ ಸಲ್ಲಿಸಿದ್ದಾರೆ. ಹೊಳೆನರಸೀಪುರ ಶ್ರಿಲಕ್ಷ್ಮಿ ನರಸಿಂಹ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಕೂಡ ಇದೇ ದೇವಸ್ಥಾನದಲ್ಲಿ ತಂದೆ ಹೆಚ್.ಡಿ.ರೇವಣ್ಣ ಜೊತೆಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು ಹೆಚ್.ಡಿ.ರೇವಣ್ಣ ಪುರಸಭೆ ಸದಸ್ಯರಿಂದ ವಾಸ್ತುಪ್ರಕಾರ ಮತದಾನ ಮಾಡಿಸಿದ್ದಾರೆ.

hd revanna

ವಾಸ್ತುಪ್ರಕಾರ ಮತದಾನ ಮಾಡಿಸಿದ ಹೆಚ್.ಡಿ.ರೇವಣ್ಣ

ಆಂಬುಲೆನ್ಸ್ನಲ್ಲಿ ಬಂದು ಮತದಾನ ಮತದಾನ ಪ್ರಾರಂಭವಾಗಿ 1 ಗಂಟೆಯಾದ್ರೂ ಮತ ಕೇಂದ್ರಕ್ಕೆ ಪಂಚಾಯ್ತಿ ಸದಸ್ಯರು ಯಾರು ಬಂದಿಲ್ಲ. ಆನೇಕಲ್ನ 31 ಮತಗಟ್ಟೆ ಖಾಲಿ ಖಾಲಿ ಹೊಡೆಯುತ್ತಿದೆ. ಸದ್ಯ ಬೊಮ್ಮಸಂದ್ರ ಪುರಸಭೆಯ ವಾರ್ಡ ನಂ1 ಸದಸ್ಯೆ ನಜ್ಮಾ ಆಂಬುಲೆನ್ಸ್ ವಾಹನದಲ್ಲಿ ಬಂದು ಮತದಾನ ಮಾಡಿದ್ದಾರೆ. ಹೊಟ್ಟೆ ನೋವು ಕಾರಣ ತಡರಾತ್ರಿ ಅಪಾಂಡಿಕ್ಸ್ ಆಪರೇಷನ್ ಆಗಿದ್ದು ನಡೆದಾಡೋಕೆ ಕಷ್ಟವಾಗುವ ಹಿನ್ನೆಲೆ ಆಂಬುಲೆನ್ಸ್ನಲ್ಲಿ ಬಂದು ಮತದಾನ ಮಾಡಿದ್ದಾರೆ.

ಮತದಾನ ಮಾಡುವ ವೇಳೆ ಪೋಟೊ ಕ್ಲಿಕ್ಕಿಸಿಕೊಂಡ ಸದಸ್ಯ ಕೋಲಾರ-ಚಿಕ್ಕಬಳ್ಳಾಪುರ ವಿಧಾನ ಪರಿಷತ್ ಚುನಾವಣೆ ಮತದಾನ ಹಿನ್ನೆಲೆ ಕೋಲಾರ ನಗರಸಭೆಯಲ್ಲಿ ನಗರಸಭೆ ಸದಸ್ಯ ಮತದಾನ ಮಾಡಿದ್ದಾರೆ. ಮತದಾನ ಮಾಡುವ ವೇಳೆ ಪೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಹೀಗಾಗಿ ಚುನಾವಣಾ ಸಿಬ್ಬಂದಿ ಪೋಟೊ ತೆಗೆದುಕೊಂಡ ಬಗ್ಗೆ ಪ್ರಶ್ನಿಸಿದ್ದಾರೆ. ಮತಗಟ್ಟೆಗೆ ಮೊಬೈಲ್ ತರುವುದು ನಿರ್ಬಂಧ ಹೇರಲಾಗಿತ್ತು.

ಇದನ್ನೂ ಓದಿ: MLC Election: ವಿಧಾನ ಪರಿಷತ್ ಚುನಾವಣೆಗೆ ಕೌಂಟ್‌ಡೌನ್, 20 ಕ್ಷೇತ್ರಗಳ 25 ಸ್ಥಾನಗಳಿಗೆ ಇಂದು ಮತದಾನ

Published On - 9:41 am, Fri, 10 December 21

Follow Us
Web contact
Web contact

TV9 Kannada

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ