AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳ ರಕ್ಷಣೆಗೆ ಒತ್ತಡ; ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮನೇಕಾ ಗಾಂಧಿ ಪತ್ರ

ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನ ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.

ಆರೋಪಿಗಳ ರಕ್ಷಣೆಗೆ ಒತ್ತಡ; ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮನೇಕಾ ಗಾಂಧಿ ಪತ್ರ
ಸಂಸದ ಪ್ರಜ್ವಲ್ ರೇವಣ್ಣ, ಸಂಸದೆ ಮನೇಕಾ ಗಾಂಧಿ
TV9 Web
| Updated By: sandhya thejappa|

Updated on:Jul 19, 2022 | 12:11 PM

Share

ಹಾಸನ: ಅರಣ್ಯ ಇಲಾಖೆಯ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಒತ್ತಡ ಹೇರಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಸಂಸದೆ ಮನೇಕಾ ಗಾಂಧಿ (Maneka Gandhi) ಪತ್ರ ಬರೆದಿದ್ದಾರೆ. ಆರೋಪಿಗಳು ಜಿಲ್ಲೆಯಲ್ಲಿ ಅಕ್ರಮವಾಗಿ ವಿದ್ಯುತ್ ಹರಿಸಿ ಸಲಗ ಕೊಂದು ಹೂತಿದ್ದರು. ಬಳಿಕ ಸತ್ತ ಆನೆಯಿಂದ ದಂತ ಕತ್ತರಿಸಿ ಮಾರಾಟ ಮಾಡಲು ಯತ್ನಿಸುವ ವೇಳೆ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ಆದರೆ ಪ್ರಕರಣದ ಆರೋಪಿಗಳನ್ನ ರಕ್ಷಣೆ ಮಾಡುವಂತೆ ಪ್ರಜ್ವಲ್ ರೇವಣ್ಣ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.

ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನ ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪಿಸಿರುವ ಮನೇಕಾ ಗಾಂಧಿ, ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಬಾರಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Maharashtra Politics: ಪಕ್ಷದೊಳಗಿನ ಬಿಕ್ಕಟ್ಟಿನಿಂದ ಹಲವು ಶಿವಸೇನೆ ನಾಯಕರನ್ನು ವಜಾಗೊಳಿಸಿದ ಉದ್ಧವ್ ಠಾಕ್ರೆ

ಇದನ್ನೂ ಓದಿ
Image
Maharashtra Politics: ಪಕ್ಷದೊಳಗಿನ ಬಿಕ್ಕಟ್ಟಿನಿಂದ ಹಲವು ಶಿವಸೇನೆ ನಾಯಕರನ್ನು ವಜಾಗೊಳಿಸಿದ ಉದ್ಧವ್ ಠಾಕ್ರೆ
Image
Bangalore News: ಹೆಣ್ಣು ಕೊಟ್ಟ ಅತ್ತೆಯನ್ನೇ ಸುತ್ತಿಗೆಯಲ್ಲಿ ಹೊಡೆದು ಕೊಂದ ಪಾಪಿ ಅಳಿಯ
Image
Sini Shetty: ‘ಮಿಸ್​ ಇಂಡಿಯಾ 2022’ ಸಿನಿ ಶೆಟ್ಟಿ ಸೂಪರ್​ ಡ್ಯಾನ್ಸ್​ ವಿಡಿಯೋ ವೈರಲ್​; ಹೆಜ್ಜೆ ಹಾಕಿದ್ದು ಯಾವ ಹಾಡಿಗೆ?
Image
ಪೊಲೀಸರು ತಮ್ಮ ವ್ಯಾನ್​ಗಳಲ್ಲಿ ಈಮುವನ್ನು ಚೇಸ್ ಮಾಡುವುದು ನೋಡಿದ್ದೀರಾ?

ಕೇಸ್ನಲ್ಲಿ ಆರೋಪಿಗಳ ರಕ್ಷಣೆ ಮಾಡಲು ಹಾಸನ ಅರಣ್ಯ ಇಲಾಖೆ ಆರ್ಎಫ್ಓ ಪ್ರಯತ್ನ ಮಾಡಿದ್ದಾರೆ. ಅಚ್ಚುಕಟ್ಟು ಪ್ರದೇಶದ ಪೊಲೀಸರಿಗೆ ಒತ್ತಡ ಹಾಕಿದ್ದಾರೆ. ಆರೋಪಿಗಳು ತಮ್ಮ ಪಾರ್ಟಿಯ ಬೆಂಬಲಿಗರು ಎನ್ನುವ ಕಾರಣಕ್ಕೆ ಅವರ ಪರವಾಗಿ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹಾಕುತ್ತಿದ್ದಾರೆ ಎಂದು ಮನೇಕಾ ಗಾಂಧಿ ದೂರು ನೀಡಿದ್ದಾರೆ. ಹಾಗೇ ತಕ್ಷಣ ಸಿಎಂ ಮಧ್ಯ ಪ್ರವೇಶಿಸಿ ನಿಷ್ಪಕ್ಷಪಾತ ರೀತಿಯಲ್ಲಿ ತನಿಕೆ ನಡೆಸಬೇಕೆಂದು ಪತ್ರ ದಲ್ಲಿ ಒತ್ತಾಯಿಸಿದ್ದಾರೆ.

letter

ಪ್ರಜ್ವಲ್ ರೇವಣ್ಣ ವಿರುದ್ಧ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ

ಇದನ್ನೂ ಓದಿ: ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು ಪ್ರಕರಣ: ಲವರ್ ಜೊತೆ ಸೇರಿ ಗಂಡನಿಗೆ ಮಸಣದ ಹಾದಿ ತೋರಿದ ಪತ್ನಿ

Published On - 8:55 am, Tue, 19 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ