AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಸಿದ್ದರಾಮೋತ್ಸವ ಮುಗಿಸಿ ಹಿಂದಿರುವಾಗ ಅಪಘಾತ: ಒಬ್ಬರ ಸಾವು, 8 ಜನರಿಗೆ ಗಾಯ

ನಿನ್ನೆ ಬುಧವಾರ ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುವಾಗ ದುರ್ಘಟನೆ ಸಂಭವಿಸಿದೆ. ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಗೂಡ್ಸ್ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅಡಗನಹಳ್ಳಿ ಗ್ರಾಮದ ಫಸಿ ಉದ್ದೀನ್  ಮೃತಪಟ್ಟಿದ್ದಾರೆ.

ದಾವಣಗೆರೆ ಸಿದ್ದರಾಮೋತ್ಸವ ಮುಗಿಸಿ ಹಿಂದಿರುವಾಗ ಅಪಘಾತ: ಒಬ್ಬರ ಸಾವು, 8 ಜನರಿಗೆ ಗಾಯ
ದಾವಣಗೆರೆ ಸಿದ್ದರಾಮೋತ್ಸವ ಕಾರ್ಯಕ್ರಮ ಮುಗಿಸಿ ಹಿಂದಿರುವಾಗ ಅಪಘಾತ: ಒಬ್ಬರ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Aug 04, 2022 | 3:48 PM

Share

ಮೈಸೂರು/ದಾವಣಗೆರೆ: ಸಿದ್ದರಾಮಯ್ಯರ 75ನೇ ಜನ್ಮದಿನ ಹಿನ್ನೆಲೆ ದಾವಣಗೆರೆಯಲ್ಲಿ (davanagere) ನಡೆದ ಅಮೃತ ಮಹೋತ್ಸವ/ಸಿದ್ದರಾಮೋತ್ಸವ (siddaramotsava) ಕಾರ್ಯಕ್ರಮ ಮುಗಿಸಿ ಹಿಂದಿರುವಾಗ ಅಪಘಾತ ಸಂಭವಿಸಿದ್ದು, ಒಬ್ಬರು ಮೃತಪಟ್ಟಿದ್ದಾರೆ. ನಿನ್ನೆ ಬುಧವಾರ ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುವಾಗ ದುರ್ಘಟನೆ (accident) ಸಂಭವಿಸಿದೆ. ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಗೂಡ್ಸ್ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅಡಗನಹಳ್ಳಿ ಗ್ರಾಮದ ಫಸಿ ಉದ್ದೀನ್ (51) ಮೃತಪಟ್ಟಿದ್ದಾರೆ. ಫಸಿ ಉದ್ದೀನ್ ಸ್ನೇಹಿತರ ಜೊತೆ ಕಾರ್ಯಕ್ರಮಕ್ಕೆ ಹೋಗಿದ್ದ. ಅಪಘಾತದಲ್ಲಿ 8 ಜನರಿಗೆ ಗಾಯಗಳಾಗಿದ್ದು, ಮೈಸೂರಿನ (Mysore) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆಯ (Hassan) ಅರಕಲಗೂಡು ತಾಲೂಕಿನ ಗಂಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ.

Published On - 3:46 pm, Thu, 4 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ