AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ. ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ […]

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು
ಸಾಧು ಶ್ರೀನಾಥ್​
|

Updated on:Jan 03, 2020 | 4:44 PM

Share

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ.

ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ ನಾಗೇಶ್ ಮೊಬೈಲ್ ಸ್ವಿಚ್ ಆಫ್ ಮಾಡಿ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.

ನಾಗೇಶ್ ನಡೆಯಿಂದ ಮೃತ ಅರುಣ್ ಕುಟುಂಬಸ್ಥರಲ್ಲಿ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಅರುಣ್‌ ಕುಮಾರ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:49 am, Wed, 1 January 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ