AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ. ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ […]

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು
ಸಾಧು ಶ್ರೀನಾಥ್​
|

Updated on:Jan 03, 2020 | 4:44 PM

Share

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ.

ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ ನಾಗೇಶ್ ಮೊಬೈಲ್ ಸ್ವಿಚ್ ಆಫ್ ಮಾಡಿ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.

ನಾಗೇಶ್ ನಡೆಯಿಂದ ಮೃತ ಅರುಣ್ ಕುಟುಂಬಸ್ಥರಲ್ಲಿ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಅರುಣ್‌ ಕುಮಾರ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:49 am, Wed, 1 January 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!