AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ. ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ […]

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು
ಸಾಧು ಶ್ರೀನಾಥ್​
|

Updated on:Jan 03, 2020 | 4:44 PM

Share

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ.

ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ ನಾಗೇಶ್ ಮೊಬೈಲ್ ಸ್ವಿಚ್ ಆಫ್ ಮಾಡಿ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.

ನಾಗೇಶ್ ನಡೆಯಿಂದ ಮೃತ ಅರುಣ್ ಕುಟುಂಬಸ್ಥರಲ್ಲಿ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಅರುಣ್‌ ಕುಮಾರ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:49 am, Wed, 1 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!