Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ. ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ […]

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು
Follow us
ಸಾಧು ಶ್ರೀನಾಥ್​
|

Updated on:Jan 03, 2020 | 4:44 PM

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ.

ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ ನಾಗೇಶ್ ಮೊಬೈಲ್ ಸ್ವಿಚ್ ಆಫ್ ಮಾಡಿ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.

ನಾಗೇಶ್ ನಡೆಯಿಂದ ಮೃತ ಅರುಣ್ ಕುಟುಂಬಸ್ಥರಲ್ಲಿ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಅರುಣ್‌ ಕುಮಾರ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:49 am, Wed, 1 January 20

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್