AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ. ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ […]

ಸ್ನೇಹಿತನ ಜತೆ ನ್ಯೂ ಇಯರ್​ ಪಾರ್ಟಿಗೆ ತೆರಳಿದ್ದ ಯುವಕ ನಿಗೂಢ ಸಾವು
ಸಾಧು ಶ್ರೀನಾಥ್​
|

Updated on:Jan 03, 2020 | 4:44 PM

Share

ಹಾಸನ: ಸ್ನೇಹಿತನ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಳಿ ನಡೆದಿದೆ. ಜಮ್ಮನಹಳ್ಳಿಯ ನಿವಾಸಿ ಅರುಣ್ ಕುಮಾರ್(28) ಮೃತ ಯುವಕ.

ರಾತ್ರಿ ತನ್ನ ಸ್ನೇಹಿತ ಅರಣ್ಯ ಇಲಾಖೆ ದಿನಗೂಲಿ ನೌಕರ ನಾಗೇಶ್ ಜೊತೆ ಹೊಸ ವರ್ಷದ ಪಾರ್ಟಿ ಮಾಡಲು ಅರುಣ್ ತೆರಳಿದ್ದ. ಇಬ್ಬರೂ ಸೇರಿ ಹೊಸ ವರ್ಷದ ಪಾರ್ಟಿ ಮಾಡಿದ್ದಾರೆ. ಬಳಿಕ ಹೊಸಗದ್ದೆಯ ಕಲ್ಲು ಕೋರೆಯ ಹೊಂಡದಲ್ಲಿ‌ ಮುಳುಗಿ ಅರುಣ್‌ ಕುಮಾರ್ ಸಾವಿಗೀಡಾಗಿದ್ದಾನೆ. ಘಟನೆ ಬಳಿಕ ನಾಗೇಶ್ ಮೊಬೈಲ್ ಸ್ವಿಚ್ ಆಫ್ ಮಾಡಿ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.

ನಾಗೇಶ್ ನಡೆಯಿಂದ ಮೃತ ಅರುಣ್ ಕುಟುಂಬಸ್ಥರಲ್ಲಿ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಅರುಣ್‌ ಕುಮಾರ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:49 am, Wed, 1 January 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್