AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: 60ಕ್ಕೂ ಹೆಚ್ಚು ಜಾನುವಾರುಗಳ ಮಾರಣಹೋಮ; ಕೆರೆಗೆ ಹರಿದ ಗೋವುಗಳ ರಕ್ತ

ರಾಜ್ಯದ ಹಲವೆಡೆ ಜಾನುಮಾರುಗಳ ಅಕ್ರಮ ವಧೆ ಹಾಗೂ ಅಕ್ರಮ ಗೋಮಾಂಸ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಅಕ್ರಮ ಗೋಮಾಂಸ ಮಾರಾಟಕ್ಕಾಗಿ 60ಕ್ಕೂ ಹೆಚ್ಚು ಜಾನುವಾರಗಳ ಮಾರಾಣಹೋಮ ಮಾಡಿರುವ ಪ್ರಕರಣ ಪೊಲೀಸರ ದಾಳಿಯಿಂದ ತಿಳಿದುಬಂದಿದೆ.

ಹಾಸನ: 60ಕ್ಕೂ ಹೆಚ್ಚು ಜಾನುವಾರುಗಳ ಮಾರಣಹೋಮ; ಕೆರೆಗೆ ಹರಿದ ಗೋವುಗಳ ರಕ್ತ
ಹಾಸನದ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ 60ಕ್ಕೂ ಹೆಚ್ಚು ಜಾನುವಾರುಗಳ ಮಾರಣಹೋಮ; ಕೆರೆಗೆ ಹರಿದ ಗೋವುಗಳ ರಕ್ತ (ಸಾಂದರ್ಭಿಕ ಚಿತ್ರ)
ಮಂಜುನಾಥ ಕೆಬಿ
| Edited By: |

Updated on: Mar 29, 2024 | 9:51 AM

Share

ಹಾಸನ, ಮಾ.29: ಅಕ್ರಮ ಗೋಮಾಂಸ ಮಾರಾಟಕ್ಕಾಗಿ ಜಾನುವಾರುಗಳ ಮಾರಣಹೋಮ (Cattle Slaughter) ನಡೆಸಿದ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ.

ಗೋವುಗಳ ಹತ್ಯೆ ವಿಚಾರ ತಿಳಿದ ಕೂಡಲೇ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ 60ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು. ಸದ್ಯ, ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರ ಕೆಜಿಗೂ ಅಧಿಕ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳ ಸಾಗಾಟ ತಡೆದ ಬಜರಂಗದಳ; ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ

ಕೆರೆಗೆ ಹರಿದ ಗೋವುಗಳ ರಕ್ತ!

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೋವುಗಳ ಮಾರಣಹೋಮ ನಡೆದಿದೆ. ಗೋವುಗಳನ್ನು ಹತ್ಯೆ ಮಾಡಿದ ನಂತರ ಗೋಹಂತಕರು ಗೋವುಗಳ ರಕ್ತವನ್ನು ಪಕ್ಕದ ಕೆರೆಗೆ ಹರಿಸಿದ್ದಾರೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಗೋಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್