AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಅರೆಸ್ಟ್

ಕೊಡಗು ಜಿಲ್ಲೆಯ ಸೋಮವಾಪೇಟೆ ತಾಲೂಕಿ ಶನಿವಾರಸಂತೆ ಸಂತೋಷ್, ಶ್ರುತಿ ಪ್ರೀತಿಸಿ ವಿವಾಹವಾಗಿದ್ದರು. 6 ವರ್ಷಗಳ ನಂತರ ಚಂದ್ರಶೇಖರನ ಜೊತೆ ಶ್ರುತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಅನೈತಿಕ ಸಂಬಂಧಕ್ಕೆ ಗಂಡ ಅಡ್ಡ ಬರುತ್ತಿದ್ದಾನೆಂದು ಹೆಂಡತಿ ಕೊಲೆ ಮಾಡಿಸಿದ್ದಾಳೆ.

ಹಾಸನದಲ್ಲಿ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಅರೆಸ್ಟ್
ಸಂತೋಷ್ ಮತ್ತು ಪತ್ನಿ ಶ್ರುತಿ
TV9 Web
| Edited By: |

Updated on:Jan 05, 2022 | 12:58 PM

Share

ಹಾಸನ: ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಅರೆಸ್ಟ್ ಆಗಿದ್ದಾಳೆ. ಯಸಳೂರು ಪೊಲೀಸರು ಪತ್ನಿ ಶ್ರುತಿ ಮತ್ತು ಆಕೆಯ ಪ್ರಿಯಕರನನ್ನ ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮರಡಿಕೆರೆ ಗ್ರಾಮದ ಬಳಿ ಡಿ.26ರಂದು ಸಂತೋಷ್(29) ಶವ ಸಿಕ್ಕಿತ್ತು. ಕೆಲಸ ಮುಗಿಸಿ ಬೈಕ್​ನಲ್ಲಿ ಬರುತ್ತಿದ್ದ ಸಂತೋಷ್ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಅಪಘಾತ ಎಂದು ಪತ್ನಿ ಬಿಂಬಿಸಲು ಯತ್ನಿಸಿದ್ದಾಳೆ.

ಕೊಡಗು ಜಿಲ್ಲೆಯ ಸೋಮವಾಪೇಟೆ ತಾಲೂಕಿ ಶನಿವಾರಸಂತೆ ಸಂತೋಷ್, ಶ್ರುತಿ ಪ್ರೀತಿಸಿ ವಿವಾಹವಾಗಿದ್ದರು. 6 ವರ್ಷಗಳ ನಂತರ ಚಂದ್ರಶೇಖರನ ಜೊತೆ ಶ್ರುತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಅನೈತಿಕ ಸಂಬಂಧಕ್ಕೆ ಗಂಡ ಅಡ್ಡ ಬರುತ್ತಿದ್ದಾನೆಂದು ಹೆಂಡತಿ ಕೊಲೆ ಮಾಡಿಸಿದ್ದಾಳೆ. ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಶ್ರುತಿ, ಪ್ರಿಯಕರ ಚಂದ್ರಶೇಖರ, ಸ್ನೇಹಿತ ಧರ್ಮರಾಜ್ ಬಂಧನಕ್ಕೊಳಗಾಗಿದ್ದಾರೆ.

ಬಂಧಿತ ಆರೋಪಿಗಳು

ವಿದ್ಯಾರ್ಥಿನಿ ನೇಣಿಗೆ ಶರಣು ದ್ವೀತಿಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ನಡೆದಿದೆ. ಪೋಷಕರು ಮಲಗಿದ ಬಳಿಕ ಮನೆಯ ರೂಮ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. 17 ವರ್ಷದ ಹೇಮಾವತಿ ಮೃತ ದುರ್ದೈವಿ. ಹೇಮಾವತಿ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದರು. ಬೆಳಿಗ್ಗೆ 8 ಗಂಟೆಯಾದರೂ ಹೊರಬಾರದ ಕಾರಣ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ

ಬೆಂಗಳೂರನ್ನ ಕಾಡುತ್ತಿದೆ ಕೊರೊನಾ; 2 ದಿನದಲ್ಲಿ 152ಕ್ಕೆ ಏರಿಕೆಯಾದ ಕಂಟೇನ್‌ಮೆಂಟ್ ಜೋನ್​ಗಳ ಸಂಖ್ಯೆ

‘ನೀವಿಲ್ಲದಿದ್ದರೆ ನಾನೇನು ಮಾಡುತ್ತಿದ್ದೆ’;  ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಪರಿಚಯಿಸಿದ ಸಮಂತಾ

Published On - 12:29 pm, Wed, 5 January 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?