AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಜಿಲ್ಲೆಯಲ್ಲಿ ದಂಪತಿ ಮೇಲೆ ಮಾಜಿ ಯೋಧನಿಂದ ಮಾರಣಾಂತಿಕ ಹಲ್ಲೆ

ವಿನೋದಮ್ಮ ಮತ್ತು ರವಿ ಮಾಜಿ ಯೋಧನ ಮನೆಗೆ ಹೋಗುವ ದಾರಿಯಲ್ಲಿ ದಾರಿಯಲ್ಲಿ ಜಾನುವಾರು ಕಟ್ಟುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿ ಪೊಲೀಸ್ ಕೇಸ್ ಕೂಡ ಆಗಿತ್ತು.

ಹಾಸನ ಜಿಲ್ಲೆಯಲ್ಲಿ ದಂಪತಿ ಮೇಲೆ ಮಾಜಿ ಯೋಧನಿಂದ ಮಾರಣಾಂತಿಕ ಹಲ್ಲೆ
ಪ್ರಾತಿನಿಧಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 11, 2021 | 10:58 PM

Share

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ ಗ್ರಾಮದ ನಿವೃತ್ತ ಯೋಧ ಚಂದ್ರಮೂರ್ತಿ ಎಂಬಾತ ರಸ್ತೆಯಲ್ಲಿ ಜಾನುವಾರು ಕಟ್ಟುವ ವಿಚಾರದಲ್ಲಿ ತನ್ನ ಓಣಿಯಲ್ಲೇ ವಾಸಿಸುವ ವಿನೋದಮ್ಮ ಹಾಗೂ ರವಿ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ವಿನೋದಮ್ಮ ಮತ್ತು ರವಿ ಮಾಜಿ ಯೋಧನ ಮನೆಗೆ ಹೋಗುವ ದಾರಿಯಲ್ಲಿ ದಾರಿಯಲ್ಲಿ ಜಾನುವಾರು ಕಟ್ಟುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿ ಪೊಲೀಸ್ ಕೇಸ್ ಕೂಡ ಆಗಿತ್ತು. ಅಷ್ಟಾಗಿಯೂ ದಂಪತಿಗಳು ದನಕರುಗಳ್ನು ಕಟ್ಟುವುದು ಮುಂದುವರಿಸಿದಾಗ ರೊಚ್ಚಿಗೆದ್ದ ಚಂದ್ರಮೂರ್ತಿ ಇಂದು ಅವರ ಮೇಲೆ ಆಯುಧವೊಂದರಿಂದ ಹಲ್ಲೆ ನಡೆಸಿದ್ದಾನೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಚಂದ್ರಮೂರ್ತಿ ಹಾಗು ಆತನ ಪತ್ನಿ ಲತಾದೇವಿಯನ್ನು ಬಂಧಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ವಿನೋದಮ್ಮ ಮತ್ತು ರವಿಯನ್ನು ಚನ್ನರಾಯಪಟ್ಟಣದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

Published On - 10:07 pm, Mon, 11 January 21

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ