AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮೋತ್ಸವ ಮುಗಿಯುವವರೆಗೂ ಪಾದಯಾತ್ರೆ ಮಾಡಬಾರದು; ಡಿಕೆಶಿ ಬೆಂಬಲಿಗರಿಗೆ ಸಿದ್ದರಾಮಯ್ಯ ಬೆಂಬಲಿಗರಿಂದ ತಾಕೀತು

ಸಿದ್ದರಾಮೋತ್ಸವಕ್ಕೆ ಅಡ್ಡಿಪಡಿಸಲುಪಾದಯಾತ್ರೆ ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಬೆಂಬಲಿಗರು, ಶ್ರೀಧರ್​ಗೌಡ ಸೇರಿದಂತೆ ಕೆಲವರಿಗೆ ಆವಾಜ್ ಹಾಕಿದ್ದಾರೆ.

ಸಿದ್ದರಾಮೋತ್ಸವ ಮುಗಿಯುವವರೆಗೂ ಪಾದಯಾತ್ರೆ ಮಾಡಬಾರದು; ಡಿಕೆಶಿ ಬೆಂಬಲಿಗರಿಗೆ ಸಿದ್ದರಾಮಯ್ಯ ಬೆಂಬಲಿಗರಿಂದ ತಾಕೀತು
ಸಿದ್ದರಾಮಯ್ಯ ಬೆಂಬಲಿಗರು ಪಾದಯಾತ್ರೆಯನ್ನು ತಡೆದರು
TV9 Web
| Edited By: |

Updated on: Jul 30, 2022 | 9:43 AM

Share

ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯನವರ (Siddaramaiah) ಹುಟ್ಟು ಹಬ್ಬದ ಹಿನ್ನೆಲೆ ಬೆಂಬಲಿಗರು ಅಮೃತ ಮಹೋತ್ಸವ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಸಿದ್ದರಾಮೋತ್ಸವ ಮುಗಿಯುವವರೆಗೆ ಪಾದಯಾತ್ರೆ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗರಿಗೆ ಸಿದ್ದರಾಮಯ್ಯನವರ ಅಭಿಮಾನಿಗಳು ತಾಕೀತು ಮಾಡಿದ್ದಾರೆ. ನಿನ್ನೆ (ಜುಲೈ 29) ಡಿಕೆಶಿ ಬೆಂಬಲಿಗರು 75ನೇ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಪಾದಯಾತ್ರೆ ನಡೆಸಿದ್ದರು. ಟಿಕೆಟ್ ಆಕಾಂಕ್ಷಿ ಆಗಿರುವ ಶ್ರೀಧರ್​ಗೌಡ ನೇತೃತ್ವದಲ್ಲಿ ಅರಕಲಗೂಡು ಕ್ಷೇತ್ರದ ಶ್ರವಣೂರಿನಿಂದ ಪಾದಯಾತ್ರೆ ಆರಂಭವಾಗಿತ್ತು. ದೊಡ್ಡಳ್ಳಿಗೆ ಪಾದಯಾತ್ರೆ ಬಂದಾಗ ಸಿದ್ದು ಅಭಿಮಾನಿಗಳು ಪಾದಯಾತ್ರೆಯನ್ನು ತಡೆದಿದ್ದಾರೆ.

ಸಿದ್ದರಾಮೋತ್ಸವಕ್ಕೆ ಅಡ್ಡಿಪಡಿಸಲುಪಾದಯಾತ್ರೆ ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಬೆಂಬಲಿಗರು, ಶ್ರೀಧರ್​ಗೌಡ ಸೇರಿದಂತೆ ಕೆಲವರಿಗೆ ಆವಾಜ್ ಹಾಕಿದ್ದಾರೆ. ಕೂಡಲೆ ಪಾದಯಾತ್ರೆ ನಿಲ್ಲಿಸಿ ವಾಪಸ್ ತೆರಳಿ ಎಂದು ಸೂಚಿಸಿದರು. ಬಳಿಕ ಪಾದಯಾತ್ರೆ ನಿಲ್ಲಿಸಿ ಕಾಂಗ್ರೆಸ್ ಮುಖಂಡರು ವಾಪಸ್ ತೆರಳಿದರು.

ಇದನ್ನೂ ಓದಿ; ಮೈಸೂರು: ನಾಲೆಗೆ ಕಾರು ಉರುಳಿ ಬಿದ್ದು ವಕೀಲರು ನಾಪತ್ತೆ ಪ್ರಕರಣ; ವಕೀಲರಿಗಾಗಿ ಮುಂದುವರಿದ ಹುಡುಕಾಟ

ಇದನ್ನೂ ಓದಿ
Image
ಪ್ರವೀಣ್ ಹತ್ಯೆ ಪ್ರಕರಣ: ಸರ್ಕಾರದ ಒತ್ತಡಕ್ಕೆ ಮಣಿದು ಇಬ್ಬರನ್ನು ಬಂಧಿಸಿದ ಪೊಲೀಸರು? ಪೊಲೀಸರ ನಡೆ ಮೇಲೆ‌ ಬೆಟ್ಟದಷ್ಟು ಅನುಮಾನ
Image
Dinesh Karthik: ಇದು ಯಾವ ಶಾಟ್?: ಕಾರ್ತಿಕ್ ಬ್ಯಾಟಿಂಗ್ ಕಂಡು ತಲೆ ಕೆಡಿಸಿಕೊಂಡ ನೆಟ್ಟಿಗರು: ವಿಡಿಯೋ
Image
ಮೈಸೂರು: ನಾಲೆಗೆ ಕಾರು ಉರುಳಿ ಬಿದ್ದು ವಕೀಲರು ನಾಪತ್ತೆ ಪ್ರಕರಣ; ವಕೀಲರಿಗಾಗಿ ಮುಂದುವರಿದ ಹುಡುಕಾಟ
Image
Ola-Uber: ಪ್ರಮುಖ ಕ್ಯಾಬ್ ಸೇವೆಯಾದ ಓಲಾ ಜೊತೆ ವಿಲೀನವಾಗುತ್ತಾ ಉಬರ್?; ಇಲ್ಲಿದೆ ಉತ್ತರ

ಇಡಿ ಕೋರ್ಟ್​ಗೆ ಹಾಜರಾಗಲಿರುವ ಡಿಕೆ‌ ಶಿವಕುಮಾರ್: ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಆಗಿರುವ ಹಿನ್ನೆಲೆ ಇಂದು ಡಿಕೆ‌ ಶಿವಕುಮಾರ್ ದೆಹಲಿಯ ಇಡಿ ಕೋರ್ಟ್​ಗೆ ಹಾಜರಾಗುತ್ತಾರೆ. ಚಾರ್ಜ್​ಶೀಟ್ ಸಲ್ಲಿಕೆ ನಂತರ ರೆಗ್ಯೂಲರ್ ಬೇಲ್ ಪಡೆಯಬೇಕು. ಕಳೆದ ವಿಚಾರಣೆ ವೇಳೆ ರೆಗ್ಯೂಲರ್ ಬೇಲ್​​ಗೆ ಇಡಿ ಆಕ್ಷೇಪಿಸಿತ್ತು. ಡಿಕೆಶಿ ಸೇರಿ ಐವರು ಆರೋಪಿಗಳು ಇಂದು ಕೋರ್ಟ್​​ಗೆ ಹಾಜರಾಗುತ್ತಾರೆ. ಕೋರ್ಟ್​ಗೆ ಹಾಜರಾಗಲು ಡಿಕೆಶಿ ನಿನ್ನೆಯೇ ದೆಹಲಿಗೆ ತೆರಳಿದ್ದಾರೆ.

ಇದನ್ನೂ ಓದಿ: ವರುಧಿನಿಯ ಕಳ್ಳಾಟ ಬಯಲು; ಕೈ-ಕಾಲು ಮುರಿಯುವ ಎಚ್ಚರಿಕೆ ನೀಡಿದ ಹರ್ಷ

Follow Us
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್