AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮೋತ್ಸವ ಮುಗಿಯುವವರೆಗೂ ಪಾದಯಾತ್ರೆ ಮಾಡಬಾರದು; ಡಿಕೆಶಿ ಬೆಂಬಲಿಗರಿಗೆ ಸಿದ್ದರಾಮಯ್ಯ ಬೆಂಬಲಿಗರಿಂದ ತಾಕೀತು

ಸಿದ್ದರಾಮೋತ್ಸವಕ್ಕೆ ಅಡ್ಡಿಪಡಿಸಲುಪಾದಯಾತ್ರೆ ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಬೆಂಬಲಿಗರು, ಶ್ರೀಧರ್​ಗೌಡ ಸೇರಿದಂತೆ ಕೆಲವರಿಗೆ ಆವಾಜ್ ಹಾಕಿದ್ದಾರೆ.

ಸಿದ್ದರಾಮೋತ್ಸವ ಮುಗಿಯುವವರೆಗೂ ಪಾದಯಾತ್ರೆ ಮಾಡಬಾರದು; ಡಿಕೆಶಿ ಬೆಂಬಲಿಗರಿಗೆ ಸಿದ್ದರಾಮಯ್ಯ ಬೆಂಬಲಿಗರಿಂದ ತಾಕೀತು
ಸಿದ್ದರಾಮಯ್ಯ ಬೆಂಬಲಿಗರು ಪಾದಯಾತ್ರೆಯನ್ನು ತಡೆದರು
TV9 Web
| Edited By: |

Updated on: Jul 30, 2022 | 9:43 AM

Share

ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯನವರ (Siddaramaiah) ಹುಟ್ಟು ಹಬ್ಬದ ಹಿನ್ನೆಲೆ ಬೆಂಬಲಿಗರು ಅಮೃತ ಮಹೋತ್ಸವ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಸಿದ್ದರಾಮೋತ್ಸವ ಮುಗಿಯುವವರೆಗೆ ಪಾದಯಾತ್ರೆ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗರಿಗೆ ಸಿದ್ದರಾಮಯ್ಯನವರ ಅಭಿಮಾನಿಗಳು ತಾಕೀತು ಮಾಡಿದ್ದಾರೆ. ನಿನ್ನೆ (ಜುಲೈ 29) ಡಿಕೆಶಿ ಬೆಂಬಲಿಗರು 75ನೇ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಪಾದಯಾತ್ರೆ ನಡೆಸಿದ್ದರು. ಟಿಕೆಟ್ ಆಕಾಂಕ್ಷಿ ಆಗಿರುವ ಶ್ರೀಧರ್​ಗೌಡ ನೇತೃತ್ವದಲ್ಲಿ ಅರಕಲಗೂಡು ಕ್ಷೇತ್ರದ ಶ್ರವಣೂರಿನಿಂದ ಪಾದಯಾತ್ರೆ ಆರಂಭವಾಗಿತ್ತು. ದೊಡ್ಡಳ್ಳಿಗೆ ಪಾದಯಾತ್ರೆ ಬಂದಾಗ ಸಿದ್ದು ಅಭಿಮಾನಿಗಳು ಪಾದಯಾತ್ರೆಯನ್ನು ತಡೆದಿದ್ದಾರೆ.

ಸಿದ್ದರಾಮೋತ್ಸವಕ್ಕೆ ಅಡ್ಡಿಪಡಿಸಲುಪಾದಯಾತ್ರೆ ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಬೆಂಬಲಿಗರು, ಶ್ರೀಧರ್​ಗೌಡ ಸೇರಿದಂತೆ ಕೆಲವರಿಗೆ ಆವಾಜ್ ಹಾಕಿದ್ದಾರೆ. ಕೂಡಲೆ ಪಾದಯಾತ್ರೆ ನಿಲ್ಲಿಸಿ ವಾಪಸ್ ತೆರಳಿ ಎಂದು ಸೂಚಿಸಿದರು. ಬಳಿಕ ಪಾದಯಾತ್ರೆ ನಿಲ್ಲಿಸಿ ಕಾಂಗ್ರೆಸ್ ಮುಖಂಡರು ವಾಪಸ್ ತೆರಳಿದರು.

ಇದನ್ನೂ ಓದಿ; ಮೈಸೂರು: ನಾಲೆಗೆ ಕಾರು ಉರುಳಿ ಬಿದ್ದು ವಕೀಲರು ನಾಪತ್ತೆ ಪ್ರಕರಣ; ವಕೀಲರಿಗಾಗಿ ಮುಂದುವರಿದ ಹುಡುಕಾಟ

ಇದನ್ನೂ ಓದಿ
Image
ಪ್ರವೀಣ್ ಹತ್ಯೆ ಪ್ರಕರಣ: ಸರ್ಕಾರದ ಒತ್ತಡಕ್ಕೆ ಮಣಿದು ಇಬ್ಬರನ್ನು ಬಂಧಿಸಿದ ಪೊಲೀಸರು? ಪೊಲೀಸರ ನಡೆ ಮೇಲೆ‌ ಬೆಟ್ಟದಷ್ಟು ಅನುಮಾನ
Image
Dinesh Karthik: ಇದು ಯಾವ ಶಾಟ್?: ಕಾರ್ತಿಕ್ ಬ್ಯಾಟಿಂಗ್ ಕಂಡು ತಲೆ ಕೆಡಿಸಿಕೊಂಡ ನೆಟ್ಟಿಗರು: ವಿಡಿಯೋ
Image
ಮೈಸೂರು: ನಾಲೆಗೆ ಕಾರು ಉರುಳಿ ಬಿದ್ದು ವಕೀಲರು ನಾಪತ್ತೆ ಪ್ರಕರಣ; ವಕೀಲರಿಗಾಗಿ ಮುಂದುವರಿದ ಹುಡುಕಾಟ
Image
Ola-Uber: ಪ್ರಮುಖ ಕ್ಯಾಬ್ ಸೇವೆಯಾದ ಓಲಾ ಜೊತೆ ವಿಲೀನವಾಗುತ್ತಾ ಉಬರ್?; ಇಲ್ಲಿದೆ ಉತ್ತರ

ಇಡಿ ಕೋರ್ಟ್​ಗೆ ಹಾಜರಾಗಲಿರುವ ಡಿಕೆ‌ ಶಿವಕುಮಾರ್: ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಆಗಿರುವ ಹಿನ್ನೆಲೆ ಇಂದು ಡಿಕೆ‌ ಶಿವಕುಮಾರ್ ದೆಹಲಿಯ ಇಡಿ ಕೋರ್ಟ್​ಗೆ ಹಾಜರಾಗುತ್ತಾರೆ. ಚಾರ್ಜ್​ಶೀಟ್ ಸಲ್ಲಿಕೆ ನಂತರ ರೆಗ್ಯೂಲರ್ ಬೇಲ್ ಪಡೆಯಬೇಕು. ಕಳೆದ ವಿಚಾರಣೆ ವೇಳೆ ರೆಗ್ಯೂಲರ್ ಬೇಲ್​​ಗೆ ಇಡಿ ಆಕ್ಷೇಪಿಸಿತ್ತು. ಡಿಕೆಶಿ ಸೇರಿ ಐವರು ಆರೋಪಿಗಳು ಇಂದು ಕೋರ್ಟ್​​ಗೆ ಹಾಜರಾಗುತ್ತಾರೆ. ಕೋರ್ಟ್​ಗೆ ಹಾಜರಾಗಲು ಡಿಕೆಶಿ ನಿನ್ನೆಯೇ ದೆಹಲಿಗೆ ತೆರಳಿದ್ದಾರೆ.

ಇದನ್ನೂ ಓದಿ: ವರುಧಿನಿಯ ಕಳ್ಳಾಟ ಬಯಲು; ಕೈ-ಕಾಲು ಮುರಿಯುವ ಎಚ್ಚರಿಕೆ ನೀಡಿದ ಹರ್ಷ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್