Soldier: ಯೋಧನಿಂದ ವಿಧವೆ ಮಹಿಳೆಗೆ ವಂಚನೆ -ಬಾಳು ಕೊಡೊದಾಗಿ ತಾಳಿಕಟ್ಟಿರುವ ವಿಚಾರ ಮುಚ್ಚಿಟ್ಟು, 2ನೆ ಮದುವೆಗೆ ಸಿದ್ಧತೆ!

Second marriage: ಯೋಧನ ವಂಚನೆ ಬಗ್ಗೆ ಮಹಿಳೆ ಮಾಹಿತಿ ನೀಡುತ್ತಲೆ ಮದುವೆ ಮಂಟಪದಲ್ಲಿ ಅಲ್ಲೋಲಕಲ್ಲೋಲ ಪರಿಸ್ಥಿತಿ ಸೃಷ್ಟಿಯಾಯಿತು. ಮಹಿಳೆಯ ಹೇಳಿಕೆ ಸಂಭ್ರಮದಲ್ಲಿದ್ದವರಿಗೆ ಶಾಕ್ ನೀಡಿತು.

Soldier: ಯೋಧನಿಂದ ವಿಧವೆ ಮಹಿಳೆಗೆ ವಂಚನೆ -ಬಾಳು ಕೊಡೊದಾಗಿ ತಾಳಿಕಟ್ಟಿರುವ ವಿಚಾರ ಮುಚ್ಚಿಟ್ಟು, 2ನೆ ಮದುವೆಗೆ ಸಿದ್ಧತೆ!
ಯೋಧನಿಂದ ವಿಧವೆ ಮಹಿಳೆಗೆ ವಂಚನೆImage Credit source: Indian Express
Follow us
| Updated By: ಸಾಧು ಶ್ರೀನಾಥ್​

Updated on: Nov 11, 2022 | 11:57 AM

ಹಾಸನ: ವಿಧವೆಯ ಜೊತೆ ಮಧುವೆಯಾಗಿರೊ‌ ವಿಚಾರ ಮುಚ್ಚಿಟ್ಟು (cheat) ಎರಡನೆ ಮದುವೆ (marriage) ತಯಾರಿ ನಡೆಸಿದ್ದ ಯೋಧ ಕಿರಣ್ ಕುಮಾರ್ ವಿರುದ್ದ ವಂಚನೆ ಆರೋಪ ಕೇಳಿಬಂದಿದೆ. ಹಾಸನದ ವಿಧವೆ ಮಹಿಳೆಗೆ ಬಾಳು ಕೊಡೊದಾಗಿ ತಾಳಿಕಟ್ಟಿ, ಈ ವಿಚಾರ ಮುಚ್ಚಿಟ್ಟು ಬೇರೊಂದು ಮದುವೆ ಮಾಡಿಕೊಳ್ಳುತ್ತಿದ್ದ ಮುಹೂರ್ತದ ವೇಳೆ ಮೊದಲ ಪತ್ನಿ ಬಂದು ಮದುವೆ ನಿಲ್ಲಿಸಿದ್ದಾರೆ. ಹಾಸನ ನಗರದ (hassan) ಹೊರ ವಲಯದ ಬೂವನಹಳ್ಳಿ ಬಳಿಯ ಕಲ್ಯಾಣ ಮಂಟಪದಲ್ಲಿ ನಿನ್ನೆ ಈ ಘಟನೆ ನಡೆದಿದೆ. ಭಾರತೀಯ ಸೇನೆಯಲ್ಲಿ ಸೈನಿಕನಾಗಿರೋ (Indian army (soldier) ಕಿರಣ್ ಕುಮಾರ್ ಎರಡು ವರ್ಷಗಳಿಂದ ತನ್ನನ್ನ ಮದುವೆಯಾಗೋದಾಗಿ ನಂಬಿಸಿದ್ದಾಗಿ ಮಹಿಳೆ (widow) ಆರೋಪ ಮಾಡಿದ್ದಾರೆ.

2ನೆ ಮದುವೆ ನಿಲ್ಲಿಸಿದ ನವ ವಧು ಮನೆಯವರು:

ಆರು ತಿಂಗಳ ಹಿಂದೆ ಮನೆಯೊಳಗೇ ದೇವರ ಮುಂದೆ ತಾಳಿ ಕಟ್ಟಿ ಈಗ ಮತ್ತೊಂದು ಮದುವೆ ಆಗುತ್ತಿದ್ದಾರೆಂಬುದು ಮಹಿಳೆಯ ಆರೋಪವಾಗಿದೆ. ಮದುವೆ ಸಮಯಕ್ಕೆ ಕಲ್ಯಾಣ ಮಂಟಪಕ್ಕೆ ಬಂದು ಮಹಿಳೆ ಗಲಾಟೆ ಮಾಡಿದ್ದಾರೆ. ಮಹಿಳೆ ಬಂದು, ವರ (ಯೋಧ) ಕಿರಣ್ ಕುಮಾರ್ ವಿಚಾರ ಬಹಿರಂಗ ಮಾಡುತ್ತಲೇ ಹುಡುಗಿ ಮನೆಯವರು ಮದುವೆ ನಿಲ್ಲಿಸಿದರು. ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದರು.

Also Read: ಮಡಿಕೇರಿ: ಶವಾಗಾರ ಸಿಬ್ಬಂದಿಯಿಂದ ಆಸ್ಪತ್ರೆಯಲ್ಲಿಯೇ ಲೈಂಗಿಕ ದೌರ್ಜನ್ಯ, ಡೀನ್​ಗೆ ಹಿಂದೂ ಜಾಗರಣ ವೇದಿಕೆ ದೂರು

ಯೋಧನ ವಂಚನೆ ಬಗ್ಗೆ ಮಹಿಳೆ ಮಾಹಿತಿ ನೀಡುತ್ತಲೆ ಮದುವೆ ಮಂಟಪದಲ್ಲಿ ಅಲ್ಲೋಲಕಲ್ಲೋಲ ಪರಿಸ್ಥಿತಿ ಸೃಷ್ಟಿಯಾಯಿತು. ಮಹಿಳೆಯ ಹೇಳಿಕೆ ಸಂಭ್ರಮದಲ್ಲಿದ್ದವರಿಗೆ ಶಾಕ್ ನೀಡಿತು. ಹಣಕಾಸು ವಿಚಾರದ ಹಿನ್ನೆಲೆಯಲ್ಲಿ ಮದುವೆ ಆಗಿರೊದಾಗಿ ಮಹಿಳೆ ಹೇಳುತ್ತಿರೋದಾಗಿ ಕಿರಣ್ ಪ್ರತಿ ಆರೋಪ ಮಾಡಿದ್ದಾರೆ. ಹಾಸನ ಬಡಾವಣೆ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಎಲ್ಲರನ್ನೂ ಠಾಣೆಗೆ ಕರೆದೊಯ್ದು, ಪೊಲೀಸರು ವಿಚಾರಣೆ ನಡೆಸಿದರು. ಈ ಮಧ್ಯೆ, ನವ ವಧು ಮನೆಯವರು ಎರಡನೇ ಮದುವೆ ನಿಲ್ಲಿಸಿ, ತಮ್ಮ ಮಗಳನ್ನು ಮನೆಗೆ ಕರೆದೊಯ್ದರು.

To read more Crime News click here

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್