AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಹಿಂಬಾಲಿಸಿದ ಪುತ್ರ.. ತಾಯಿ ಅಂತ್ಯ ಸಂಸ್ಕಾರ ಆಗುತ್ತಿದ್ದಂತೆ ಪುತ್ರನೂ ಸಾವಿಗೀಡಾದ

Son Died After Mothers Last Rites in Hassan.. ಗ್ರಾ.ಪಂ ಮಾಜಿ ಸದಸ್ಯ, ಗಂಗಾಮತಸ್ಥ ಜನಾಂಗದ ಮುಖಂಡ ಗಣೇಶ್ (57) ತನ್ನ ತಾಯಿ ಗೌರಮ್ಮ(75) ರ ಅಂತ್ಯ ಸಂಸ್ಕಾರ ನಡೆಸಿ ಮನೆಗೆ ಬಂದ 2 ಗಂಟೆಗೊಳಗೆ ಮೃತಪಟ್ಟಿದ್ದಾರೆ.

ತಾಯಿಯ ಹಿಂಬಾಲಿಸಿದ ಪುತ್ರ.. ತಾಯಿ ಅಂತ್ಯ ಸಂಸ್ಕಾರ ಆಗುತ್ತಿದ್ದಂತೆ ಪುತ್ರನೂ ಸಾವಿಗೀಡಾದ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Feb 06, 2021 | 2:30 PM

Share

ಹಾಸನ: ತಾಯಿ ಅಂತ್ಯ ಸಂಸ್ಕಾರದ ಬಳಿಕ ಪುತ್ರ ಕೂಡ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಶುಕ್ರವಾರ ಸಂಭವಿಸಿದೆ. ಗ್ರಾ.ಪಂ ಮಾಜಿ ಸದಸ್ಯ, ಗಂಗಾಮತಸ್ಥ ಜನಾಂಗದ ಮುಖಂಡ ಗಣೇಶ್ (57) ತನ್ನ ತಾಯಿ ಗೌರಮ್ಮ(75) ರ ಅಂತ್ಯ ಸಂಸ್ಕಾರ ನಡೆಸಿ ಮನೆಗೆ ಬಂದ 2 ಗಂಟೆಗೊಳಗೆ ಮೃತಪಟ್ಟಿದ್ದು ತಾಯಿಯನ್ನೇ ಹಿಂಬಾಲಿಸಿದ್ದಾರೆ.

ಗಣೇಶ್ ಈ ಹಿಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸನದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇವರ ತಾಯಿ ಗೌರಮ್ಮ ಅನಾರೋಗ್ಯದಿಂದ ನಿಧನರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಕರೆದುಕೊಂಡು ಬರಲಾಗಿತ್ತು.

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಕೆಲವೇ ಘಂಟೆಗಳಲ್ಲಿ ಗಣೇಶ್​ಗೆ ಹೃದಯಾಘಾತವಾಗಿದೆ. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಗಣೇಶ್ ಮೃತಪಟ್ಟಿದ್ದಾರೆ. ಮೃತ ಗಣೇಶ್​ಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಅಂತ್ಯಕ್ರಿಯೆ ಕೊಣನೂರಿನ ರುದ್ರಭೂಮಿಯಲ್ಲಿ ನೆರವೇರಿದೆ.

ಇದು ಜೀವನ | ಬದುಕಿನ ಬಂಡಿ ಎಳೆಯೋಕೆ ತಾಯಿ ಮಗನ ಹರ ಸಾಹಸ: ವಿಜಯಪುರದಲ್ಲೊಂದು ಮನಕಲಕುವ ಕತೆ

Published On - 10:11 am, Sat, 6 February 21

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ