Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಮೊಬೈಲ್‌ಗೆ ‌ಮೆಸೇಜ್ ಕಳುಹಿಸಿ ಹದಿಹರೆಯದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ

ಸತ್ಯಮಂಗಲ ಬಡಾವಣೆಯ ಪ್ರಸಾದ್ ಮತ್ತು ಸುಬ್ಬಲಕ್ಷ್ಮಿ ಎಂಬುವವರ ಪುತ್ರಿ ಪೂರ್ವಿಕಾ. ತಾಯಿ ಮೊಬೈಲ್‌ಗೆ ‌ಮೆಸೇಜ್ ಕಳುಹಿಸಿ ಬೆಳಗಿನ ಜಾವ ಮನೆಯಿಂದ ಹೊರ ಹೋಗಿರುವ ವಿದ್ಯಾರ್ಥಿನಿ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಾಯಿಯ ಮೊಬೈಲ್‌ಗೆ ‌ಮೆಸೇಜ್ ಕಳುಹಿಸಿ ಹದಿಹರೆಯದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ
ತಾಯಿ ಮೊಬೈಲ್‌ಗೆ ‌ಮೆಸೇಜ್ ಕಳುಹಿಸಿ ಹದಿಹರೆಯದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 26, 2021 | 11:27 AM

ಹಾಸನ : ಹದಿಹರೆಯದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಹಾಸನ ಹೊರವಲಯದ ಕೆರೆಯಲ್ಲಿ ಘಟನೆ ನಡೆದಿದೆ. ಸತ್ಯಮಂಗಲ ಬಡಾವಣೆಯ ಪ್ರಸಾದ್ ಮತ್ತು ಸುಬ್ಬಲಕ್ಷ್ಮಿ ಎಂಬುವವರ ಪುತ್ರಿ ಪೂರ್ವಿಕಾ. ತಾಯಿ ಮೊಬೈಲ್‌ಗೆ ‌ಮೆಸೇಜ್ ಕಳುಹಿಸಿ ಬೆಳಗಿನ ಜಾವ ಮನೆಯಿಂದ ಹೊರ ಹೋಗಿರುವ ವಿದ್ಯಾರ್ಥಿನಿ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ‘ ಎಂದು ತಾಯಿ ಮೊಬೈಲ್ ಗೆ ಪೂರ್ವಿಕಾ ಮೆಸೇಜ್ ಮಾಡಿದ್ದಳು.

ಅಗ್ನಿಶಾಮಕ ದಳದಿಂದ ಬಾಲಕಿ ಶವಕ್ಕಾಗಿ ಶೋಧಕಾರ್ಯ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕರ ಪುಂಡಾಟಕ್ಕೆ ಕಡಿವಾಣ ಹಾಕಲು ಮನವಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಹುಚ್ಚಾಟ ನಡೆದಿದೆ. ಕೈಯಲ್ಲಿ ತಲ್ವಾರ್ ಹಿಡಿದು ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಹುಚ್ಚಾಟಕ್ಕೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಯುವಕರ ಪುಂಡಾಟಕ್ಕೆ ಕಡಿವಾಣ ಹಾಕಲು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಜೀನ್ಸ್ ಧರಿಸಿ ಅಂಗಡಿಗೆ ಬಂದ ಬಾಲಕಿಗೆ ಒದ್ದು ಕಳಿಸಿದ ಮಾಲೀಕ; ಇನ್ನೊಮ್ಮೆ ಬರಬೇಡ ಎಂಬ ಎಚ್ಚರಿಕೆ !

Bike Wheeling: ಚನ್ನರಾಯಪಟ್ಟಣದ ಹೆದ್ದಾರಿಯಲ್ಲಿ ಯುವಕರ ಹುಚ್ಚಾಟ|Tv9kannada

Published On - 9:56 am, Fri, 26 November 21

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ