AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಜ ಗಾಂಭೀರ್ಯ ನಡೆಗೆ ಅಡ್ಡ ಬರ್ತೀಯಾ? ರಸ್ತೆಯಲ್ಲಿ ಕಾಡಾನೆಗಳ ಕಾದಾಟ

ಹಾಸನ: ಎರಡು ಕಾಡಾನೆಗಳು ಪರಸ್ಪರ ಮುಖಾಮುಖಿಯಾಗಿ ಕಾಳಗ ನಡೆಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಇಬ್ಬಡಿ ಸುಳ್ಳಕ್ಕಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಫಿತೋಟದ ರಸ್ತೆಯಲ್ಲಿ ಮದಗಜಗಳು ಕಾದಾಡಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಫಿತೋಟದ ರಸ್ತೆಯಲ್ಲಿ ಎರಡು ಗುಂಪುಗಳ ಆನೆ ಹಿಂಡು ಸಡನ್ ಆಗಿ ಮುಖಾಮುಖಿಯಾಗಿವೆ. ಈ ನಡುವೆ ಗಜ ಗಾಂಭೀರ್ಯ ನಡೆಗೆ ಧಕ್ಕೆಯಾಗಿದೆ. ನನ್ನ ದಾರಿಗೆ ಅಡ್ಡ ಬಂದೆಯಾ? ಎಂದು ಎರಡು ಬಲಿಷ್ಠ ಆನೆಗಳು ಫೈಟಿಂಗ್ ಶುರು ಮಾಡಿವೆ. ನಂತರ ತಮಗೆ ತಾವೇ ಸಮಾಧಾನ […]

ಗಜ ಗಾಂಭೀರ್ಯ ನಡೆಗೆ ಅಡ್ಡ ಬರ್ತೀಯಾ? ರಸ್ತೆಯಲ್ಲಿ ಕಾಡಾನೆಗಳ ಕಾದಾಟ
ಸಾಧು ಶ್ರೀನಾಥ್​
|

Updated on:Apr 20, 2020 | 1:42 PM

Share

ಹಾಸನ: ಎರಡು ಕಾಡಾನೆಗಳು ಪರಸ್ಪರ ಮುಖಾಮುಖಿಯಾಗಿ ಕಾಳಗ ನಡೆಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಇಬ್ಬಡಿ ಸುಳ್ಳಕ್ಕಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಫಿತೋಟದ ರಸ್ತೆಯಲ್ಲಿ ಮದಗಜಗಳು ಕಾದಾಡಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಫಿತೋಟದ ರಸ್ತೆಯಲ್ಲಿ ಎರಡು ಗುಂಪುಗಳ ಆನೆ ಹಿಂಡು ಸಡನ್ ಆಗಿ ಮುಖಾಮುಖಿಯಾಗಿವೆ. ಈ ನಡುವೆ ಗಜ ಗಾಂಭೀರ್ಯ ನಡೆಗೆ ಧಕ್ಕೆಯಾಗಿದೆ. ನನ್ನ ದಾರಿಗೆ ಅಡ್ಡ ಬಂದೆಯಾ? ಎಂದು ಎರಡು ಬಲಿಷ್ಠ ಆನೆಗಳು ಫೈಟಿಂಗ್ ಶುರು ಮಾಡಿವೆ. ನಂತರ ತಮಗೆ ತಾವೇ ಸಮಾಧಾನ ಮಾಡಿಕೊಂಡು ಮಂದೆ ಸಾಗಿವೆ.  ಕಾದಾಟದ ವೇಳೆ ತೋಟ ಹಾಳಾಗಿದ್ದು, ಕೊಂಚ ಬೆಳೆ ನಾಶವಾಗಿದೆ. ಆನೆಗಳ ಕಾದಾಟದ ವಿಡಿಯೋ ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಆನೆ ಜಗಳ ಕೆಲ ಕಾಲ ಜನರಲ್ಲಿ ಆತಂಕ ಸೃಷ್ಟಿಸಿತ್ತು.

Published On - 1:12 pm, Mon, 20 April 20

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ